AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಟೋ ಮೇಲೆ ಶಾಲಾ ಮಕ್ಕಳ ಸವಾರಿ, ಉತ್ತರ ಪ್ರದೇಶದಲ್ಲಿ ನಡೆದ ಘಟನೆ

Children in UP : ಈ ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರ ಪ್ರದೇಶದ ಬರೇಲಿಯ ಪೊಲೀಸರು ತಿಳಿಸಿದ್ದಾರೆ.

Viral Video: ಆಟೋ ಮೇಲೆ ಶಾಲಾ ಮಕ್ಕಳ ಸವಾರಿ, ಉತ್ತರ ಪ್ರದೇಶದಲ್ಲಿ ನಡೆದ ಘಟನೆ
ಆಟೋ ಮೇಲೆ ಶಾಲಾ ಮಕ್ಕಳು
TV9 Web
| Edited By: ಶ್ರೀದೇವಿ ಕಳಸದ|

Updated on:Aug 29, 2022 | 5:34 PM

Share

Viral Video : ಆಟೋರಿಕ್ಷಾ ತುಂಬಿ ತುಳುಕುತ್ತಿರುವ ಸಾಕಷ್ಟು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿರುತ್ತೀರಿ. ಆದರೆ ಈ ವಿಡಿಯೋ ಎಷ್ಟು ಅಪಾಯಕಾರಿಯಾಗಿದೆ ನೋಡಿ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಯಾರನ್ನೂ ಆಘಾತಕ್ಕೆ ತಳ್ಳುವಂತಿದೆ. ಉತ್ತರ ಪ್ರದೇಶದ ಬರೇಲಿದಲ್ಲಿ ಸೆರೆಹಿಡಿಯಲಾದ ದೃಶ್ಯವಿದು. ಆಟೋ ಮೇಲೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾನೆ ಈ ಡ್ರೈವರ್. ‘ಈ ಆಟೋ ಶುಕ್ರವಾರದಂದು ಆರ್​ಟಿಒ, ನಕಾಟಿಯಾ ಪೊಲೀಸ್ ಔಟ್‌ಪೋಸ್ಟ್‌ನ ಕಚೇರಿಯನ್ನು ದಾಟಿದೆ. ಆದರೆ ಪೊಲೀಸರು ನಿದ್ರಿಸುತ್ತಿದ್ದರೋ ಏನೋ’ ಎಂದು ಈ ಪೋಸ್ಟ್​ನಲ್ಲಿ ಬರೆಯಲಾಗಿದೆ.

ಈ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಒಳಗಾಗಿದೆ. ‘ಇಂಥ ಬೇಜವಾಬ್ದಾರ ಚಾಲಕನೊಂದಿಗೆ ಅದು ಹೇಗೆ ತಮ್ಮ ಮಕ್ಕಳನ್ನು ಕಳಿಸುತ್ತಾರೋ?’ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ. ನಂತರ ಪೋಸ್ಟ್​ ಗಮನಿಸಿದ ಬರೇಲಿ ಪೊಲೀಸರು, ಆಟೋ ಚಾಲಕನಿಗೆ ದಂಡ ವಿಧಿಸಿದ್ದಾರೆ. ನಿಯಮಗಳ ಪ್ರಕಾರ ಕಾನೂನು ಕ್ರಮವನ್ನು ತೆಗೆದುಕೊಳ್ಳಲಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:24 pm, Mon, 29 August 22

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ