AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ತಲ್ಲುಮಾಲ’ ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ನೆರೆದ ಜನಸ್ತೋಮ

Thallumala : ತಮ್ಮ ನೆಚ್ಚಿನ ನಾಯಕ ನಟನಟಿಯರನ್ನು ನೋಡಲು ನೆರೆದ ಈ ಜನಸ್ತೋಮದಿಂದಾಗಿ ಸಿನೆಮಾದ ಪ್ರಚಾರ ಕಾರ್ಯಕ್ರಮವೇ ರದ್ದಾಯಿತು.

Viral Video: ‘ತಲ್ಲುಮಾಲ' ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ನೆರೆದ ಜನಸ್ತೋಮ
ಕೋಝಿಕೋಡ್​ನ ಹೈಲೈಟ್ ಮಾಲ್​ನಲ್ಲಿ ನೆರೆದ ಜನಜಂಗುಳಿ
TV9 Web
| Edited By: |

Updated on: Aug 11, 2022 | 12:16 PM

Share

Thallumala : ತಲ್ಲುಮಾಲ ಸಿನೆಮಾದ ಪ್ರೊಮೋಷನಲ್ ಇವೆಂಟ್​ ಕೇರಳದ ಕೋಝಿಕ್ಕೋಡ್​ನ ಹೈಲೈಟ್ ಮಾಲ್​ನಲ್ಲಿ ಏರ್ಪಾಡಾಗಿತ್ತು. ಅಲ್ಲಿ ನೆರೆದಿದ್ದ ಜನಸ್ತೋಮದ ವಿಡಿಯೋ ನೋಡಿದ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ. ಖಲೀದ್​ ರೆಹಮಾನ್​ ನಿರ್ದೇಶನದ ಈ ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ಚಿತ್ರನಟರನ್ನು ನೋಡಲು ಜನರು ಈ ಪರಿಯಲ್ಲಿ ಮುಗಿಬಿದ್ದಿದ್ದರು. ಇಲ್ಲಿ ಕಿಕ್ಕಿರಿದಿರುವ ಜನರ ಸುರಕ್ಷತೆಯ ಬಗ್ಗೆ ಆತಂಕ ಯಾರಿಗಾದರೂ ಉಂಟಾಗುವುದು ಸಹಜ. ಕೊನೆಗೆ ಸಂಘಟಕರು ಮಾಲ್​ನಲ್ಲಿ ಕಾರ್ಯಕ್ರಮವನ್ನೇ ರದ್ದುಗೊಳಿಸಬೇಕಾಯಿತು ಎಂದು ವರದಿ ತಿಳಿಸಿದೆ.

ಮಾಲ್​ನಲ್ಲಿ ಇಂಚು ಜಾಗವನ್ನೂ ಬಿಡದೆ ಜನರು ತುಂಬಿತುಳುಕಾಡುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎ.ಬಿ. ಜಾರ್ಜ್​ ಎಂಬ ಟ್ವಿಟ್​ರ್ ಖಾತೆದಾರರು, ‘ಮಾಲ್​ನಲ್ಲಿ ಇಂಥ ದೊಡ್ಡ ಕಾರ್ಯಕ್ರಮಗಳನ್ನು ಏರ್ಪಡಿಸುವಾಗ  ಇವೆಂಟ್​ ಮ್ಯಾನೇಜರುಗಳು ಸರಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ದೊಡ್ಡ ದುರಂತಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಈ ವಿಡಿಯೋ ಅತ್ಯಂತ ಭಯಾನಕವಾಗಿದೆ’ ಎಂದಿದ್ದಾರೆ. ​

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಜುಲೈನಲ್ಲಿ ತಿರುವನಂತಪುರದ ಲುಲು ಮಾಲ್​ನಲ್ಲಿಯೂ ಇಂಥದೇ ಸಂದರ್ಭ ಸೃಷ್ಟಿಯಾಗಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು. ಪ್ರಚಾರ ಕಾರ್ಯಗಳನ್ನು ಇಂಥ ಮಾಲ್​ನಲ್ಲಿ ಹಮ್ಮಿಕೊಂಡಾಗ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಾರೆ. ಸಹಜವಾಗಿ ಅಂಗಡಿಗಳಲ್ಲಿ ಖರೀದಿಗೆ ಮುಂದಾಗುತ್ತಾರೆ. ಜುಲೈ 6ರ ಆ ದಿನ ರಾತ್ರಿ ಕಾರ್ಯಕ್ರಮವಿದ್ದುದರಿಂದ ಹೀಗೆಯೇ ಜನರು ನೆರೆದರು. 11.59ರಿಂದ ಮಾರನೇ ದಿನದ ಮುಂಜಾನೆವರೆಗೂ ಜನರೆಲ್ಲ ಖರೀದಿಯಲ್ಲಿ ನಿರತರಾಗಿದ್ದರು.

Viḍiyō: Īveṇṭ‌gāgi nūrāru jana kēraḷa

ಹಾಗಾಗಿ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಆಯೋಜಿಸಬೇಕು. ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಇಂಥ ವೈರಲ್ ಸುದ್ದಿಗಾಗಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ