AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ

E-Rikshaw : ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ರಿಕ್ಷಾ ರಸ್ತೆಗುಂಡಿಗೆ ಬೀಳುತ್ತದೆ. ಪ್ರಯಾಣಿಕರನ್ನು ಎಬ್ಬಿಸುವ ಸೌಜನ್ಯವನ್ನು ಅಲ್ಲಿದ್ದ ಯಾರೂ ತೋರುವುದಿಲ್ಲ. ಆದಿತ್ಯನಾಥರ ಗುಂಡಿಮುಕ್ತ ರಸ್ತೆ ಅಭಿಯಾನ ಎಲ್ಲಿಗೆ ಬಂದಿತು?

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ
Video E rickshaw topples due to pothole in UP No onlooker stops to help
TV9 Web
| Edited By: |

Updated on: Oct 11, 2022 | 3:11 PM

Share

Viral Video : ನವೆಂಬರ್ 15ರೊಳಗೆ ಉತ್ತರಪ್ರದೇಶವನ್ನು ಗುಂಡಿಮುಕ್ತ ರಸ್ತೆಯನ್ನಾಗಿಸಲು ಬೃಹತ್ ಅಭಿಯಾನವನ್ನು ಆಯೋಜಿಸಬೇಕೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಆದೇಶ ನೀಡಿದ ಕೆಲ ದಿನಗಳಲ್ಲೇ ಇ-ರಿಕ್ಷಾವೊಂದು ಉರುಳಿಬಿದ್ದ ವಿಡಿಯೋ ವೈರಲ್ ಆಗುತ್ತಿದೆ. ಈ ಮೂಲಕ ರಸ್ತೆ ಸುರಕ್ಷತೆಯ ಬಗ್ಗೆ ತ್ವರಿತವಾಗಿ ಕಾಳಜಿ ತೆಗೆದುಕೊಳ್ಳಬೇಕೆಂಬುದನ್ನುಈ ಘಟನೆ ನೆನಪು ಮಾಡಿಕೊಡುತ್ತಿದೆ. ಕೊಚ್ಚೆಗುಂಡಿಗಳ ಮಧ್ಯೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಈ ಆಟೋ ನಿಯಂತ್ರಣ ತಪ್ಪಿ ಆಟಿಕೆರಿಕ್ಷಾದಂತೆ ಉರುಳಿ ಬಿದ್ದಿದ್ದು ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ.

ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ಅಪಘಾತ ಸಂಭವಿಸುತ್ತದೆ. ಇದನ್ನು ಗಮನಿಸಿದರೂ ಗಮನಿಸದಂತೆ ಕಾರು ಮುಂದೆ ಚಲಿಸುತ್ತದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರೂ ಇದನ್ನು ನೋಡುತ್ತ ನಿಲ್ಲುತ್ತಾರೆ ವಿನಾ ಯಾರೊಬ್ಬರೂ ಪ್ರಯಾಣಿಕರ ಸಹಾಯಕ್ಕೆ ಬರುವುದಿಲ್ಲ.

ಉತ್ತಮ ಸಾರಿಗೆ ಸಂಪರ್ಕವನ್ನು ಪ್ರತಿಯೊಬ್ಬ ವ್ಯಕ್ತಿಯೂ ಹೊಂದಬೇಕು ಎನ್ನುವ ಹಿನ್ನೆಲೆಯಲ್ಲಿ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳುತ್ತಲೇ ಇದೆ. ಆದರೆ ವಾಸ್ತವದಲ್ಲಿ ಏನಾಗುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ