AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ

E-Rikshaw : ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ರಿಕ್ಷಾ ರಸ್ತೆಗುಂಡಿಗೆ ಬೀಳುತ್ತದೆ. ಪ್ರಯಾಣಿಕರನ್ನು ಎಬ್ಬಿಸುವ ಸೌಜನ್ಯವನ್ನು ಅಲ್ಲಿದ್ದ ಯಾರೂ ತೋರುವುದಿಲ್ಲ. ಆದಿತ್ಯನಾಥರ ಗುಂಡಿಮುಕ್ತ ರಸ್ತೆ ಅಭಿಯಾನ ಎಲ್ಲಿಗೆ ಬಂದಿತು?

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ
Video E rickshaw topples due to pothole in UP No onlooker stops to help
TV9 Web
| Edited By: |

Updated on: Oct 11, 2022 | 3:11 PM

Share

Viral Video : ನವೆಂಬರ್ 15ರೊಳಗೆ ಉತ್ತರಪ್ರದೇಶವನ್ನು ಗುಂಡಿಮುಕ್ತ ರಸ್ತೆಯನ್ನಾಗಿಸಲು ಬೃಹತ್ ಅಭಿಯಾನವನ್ನು ಆಯೋಜಿಸಬೇಕೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಆದೇಶ ನೀಡಿದ ಕೆಲ ದಿನಗಳಲ್ಲೇ ಇ-ರಿಕ್ಷಾವೊಂದು ಉರುಳಿಬಿದ್ದ ವಿಡಿಯೋ ವೈರಲ್ ಆಗುತ್ತಿದೆ. ಈ ಮೂಲಕ ರಸ್ತೆ ಸುರಕ್ಷತೆಯ ಬಗ್ಗೆ ತ್ವರಿತವಾಗಿ ಕಾಳಜಿ ತೆಗೆದುಕೊಳ್ಳಬೇಕೆಂಬುದನ್ನುಈ ಘಟನೆ ನೆನಪು ಮಾಡಿಕೊಡುತ್ತಿದೆ. ಕೊಚ್ಚೆಗುಂಡಿಗಳ ಮಧ್ಯೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಈ ಆಟೋ ನಿಯಂತ್ರಣ ತಪ್ಪಿ ಆಟಿಕೆರಿಕ್ಷಾದಂತೆ ಉರುಳಿ ಬಿದ್ದಿದ್ದು ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ.

ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ಅಪಘಾತ ಸಂಭವಿಸುತ್ತದೆ. ಇದನ್ನು ಗಮನಿಸಿದರೂ ಗಮನಿಸದಂತೆ ಕಾರು ಮುಂದೆ ಚಲಿಸುತ್ತದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರೂ ಇದನ್ನು ನೋಡುತ್ತ ನಿಲ್ಲುತ್ತಾರೆ ವಿನಾ ಯಾರೊಬ್ಬರೂ ಪ್ರಯಾಣಿಕರ ಸಹಾಯಕ್ಕೆ ಬರುವುದಿಲ್ಲ.

ಉತ್ತಮ ಸಾರಿಗೆ ಸಂಪರ್ಕವನ್ನು ಪ್ರತಿಯೊಬ್ಬ ವ್ಯಕ್ತಿಯೂ ಹೊಂದಬೇಕು ಎನ್ನುವ ಹಿನ್ನೆಲೆಯಲ್ಲಿ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳುತ್ತಲೇ ಇದೆ. ಆದರೆ ವಾಸ್ತವದಲ್ಲಿ ಏನಾಗುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ