AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ

E-Rikshaw : ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ರಿಕ್ಷಾ ರಸ್ತೆಗುಂಡಿಗೆ ಬೀಳುತ್ತದೆ. ಪ್ರಯಾಣಿಕರನ್ನು ಎಬ್ಬಿಸುವ ಸೌಜನ್ಯವನ್ನು ಅಲ್ಲಿದ್ದ ಯಾರೂ ತೋರುವುದಿಲ್ಲ. ಆದಿತ್ಯನಾಥರ ಗುಂಡಿಮುಕ್ತ ರಸ್ತೆ ಅಭಿಯಾನ ಎಲ್ಲಿಗೆ ಬಂದಿತು?

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ
Video E rickshaw topples due to pothole in UP No onlooker stops to help
TV9 Web
| Edited By: ಶ್ರೀದೇವಿ ಕಳಸದ|

Updated on: Oct 11, 2022 | 3:11 PM

Share

Viral Video : ನವೆಂಬರ್ 15ರೊಳಗೆ ಉತ್ತರಪ್ರದೇಶವನ್ನು ಗುಂಡಿಮುಕ್ತ ರಸ್ತೆಯನ್ನಾಗಿಸಲು ಬೃಹತ್ ಅಭಿಯಾನವನ್ನು ಆಯೋಜಿಸಬೇಕೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಆದೇಶ ನೀಡಿದ ಕೆಲ ದಿನಗಳಲ್ಲೇ ಇ-ರಿಕ್ಷಾವೊಂದು ಉರುಳಿಬಿದ್ದ ವಿಡಿಯೋ ವೈರಲ್ ಆಗುತ್ತಿದೆ. ಈ ಮೂಲಕ ರಸ್ತೆ ಸುರಕ್ಷತೆಯ ಬಗ್ಗೆ ತ್ವರಿತವಾಗಿ ಕಾಳಜಿ ತೆಗೆದುಕೊಳ್ಳಬೇಕೆಂಬುದನ್ನುಈ ಘಟನೆ ನೆನಪು ಮಾಡಿಕೊಡುತ್ತಿದೆ. ಕೊಚ್ಚೆಗುಂಡಿಗಳ ಮಧ್ಯೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಈ ಆಟೋ ನಿಯಂತ್ರಣ ತಪ್ಪಿ ಆಟಿಕೆರಿಕ್ಷಾದಂತೆ ಉರುಳಿ ಬಿದ್ದಿದ್ದು ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ.

ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ಅಪಘಾತ ಸಂಭವಿಸುತ್ತದೆ. ಇದನ್ನು ಗಮನಿಸಿದರೂ ಗಮನಿಸದಂತೆ ಕಾರು ಮುಂದೆ ಚಲಿಸುತ್ತದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರೂ ಇದನ್ನು ನೋಡುತ್ತ ನಿಲ್ಲುತ್ತಾರೆ ವಿನಾ ಯಾರೊಬ್ಬರೂ ಪ್ರಯಾಣಿಕರ ಸಹಾಯಕ್ಕೆ ಬರುವುದಿಲ್ಲ.

ಉತ್ತಮ ಸಾರಿಗೆ ಸಂಪರ್ಕವನ್ನು ಪ್ರತಿಯೊಬ್ಬ ವ್ಯಕ್ತಿಯೂ ಹೊಂದಬೇಕು ಎನ್ನುವ ಹಿನ್ನೆಲೆಯಲ್ಲಿ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳುತ್ತಲೇ ಇದೆ. ಆದರೆ ವಾಸ್ತವದಲ್ಲಿ ಏನಾಗುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ