AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ

E-Rikshaw : ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ರಿಕ್ಷಾ ರಸ್ತೆಗುಂಡಿಗೆ ಬೀಳುತ್ತದೆ. ಪ್ರಯಾಣಿಕರನ್ನು ಎಬ್ಬಿಸುವ ಸೌಜನ್ಯವನ್ನು ಅಲ್ಲಿದ್ದ ಯಾರೂ ತೋರುವುದಿಲ್ಲ. ಆದಿತ್ಯನಾಥರ ಗುಂಡಿಮುಕ್ತ ರಸ್ತೆ ಅಭಿಯಾನ ಎಲ್ಲಿಗೆ ಬಂದಿತು?

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ
Video E rickshaw topples due to pothole in UP No onlooker stops to help
TV9 Web
| Updated By: ಶ್ರೀದೇವಿ ಕಳಸದ|

Updated on: Oct 11, 2022 | 3:11 PM

Share

Viral Video : ನವೆಂಬರ್ 15ರೊಳಗೆ ಉತ್ತರಪ್ರದೇಶವನ್ನು ಗುಂಡಿಮುಕ್ತ ರಸ್ತೆಯನ್ನಾಗಿಸಲು ಬೃಹತ್ ಅಭಿಯಾನವನ್ನು ಆಯೋಜಿಸಬೇಕೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಆದೇಶ ನೀಡಿದ ಕೆಲ ದಿನಗಳಲ್ಲೇ ಇ-ರಿಕ್ಷಾವೊಂದು ಉರುಳಿಬಿದ್ದ ವಿಡಿಯೋ ವೈರಲ್ ಆಗುತ್ತಿದೆ. ಈ ಮೂಲಕ ರಸ್ತೆ ಸುರಕ್ಷತೆಯ ಬಗ್ಗೆ ತ್ವರಿತವಾಗಿ ಕಾಳಜಿ ತೆಗೆದುಕೊಳ್ಳಬೇಕೆಂಬುದನ್ನುಈ ಘಟನೆ ನೆನಪು ಮಾಡಿಕೊಡುತ್ತಿದೆ. ಕೊಚ್ಚೆಗುಂಡಿಗಳ ಮಧ್ಯೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಈ ಆಟೋ ನಿಯಂತ್ರಣ ತಪ್ಪಿ ಆಟಿಕೆರಿಕ್ಷಾದಂತೆ ಉರುಳಿ ಬಿದ್ದಿದ್ದು ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ.

ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ಅಪಘಾತ ಸಂಭವಿಸುತ್ತದೆ. ಇದನ್ನು ಗಮನಿಸಿದರೂ ಗಮನಿಸದಂತೆ ಕಾರು ಮುಂದೆ ಚಲಿಸುತ್ತದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರೂ ಇದನ್ನು ನೋಡುತ್ತ ನಿಲ್ಲುತ್ತಾರೆ ವಿನಾ ಯಾರೊಬ್ಬರೂ ಪ್ರಯಾಣಿಕರ ಸಹಾಯಕ್ಕೆ ಬರುವುದಿಲ್ಲ.

ಉತ್ತಮ ಸಾರಿಗೆ ಸಂಪರ್ಕವನ್ನು ಪ್ರತಿಯೊಬ್ಬ ವ್ಯಕ್ತಿಯೂ ಹೊಂದಬೇಕು ಎನ್ನುವ ಹಿನ್ನೆಲೆಯಲ್ಲಿ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳುತ್ತಲೇ ಇದೆ. ಆದರೆ ವಾಸ್ತವದಲ್ಲಿ ಏನಾಗುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ