AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ

E-Rikshaw : ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ರಿಕ್ಷಾ ರಸ್ತೆಗುಂಡಿಗೆ ಬೀಳುತ್ತದೆ. ಪ್ರಯಾಣಿಕರನ್ನು ಎಬ್ಬಿಸುವ ಸೌಜನ್ಯವನ್ನು ಅಲ್ಲಿದ್ದ ಯಾರೂ ತೋರುವುದಿಲ್ಲ. ಆದಿತ್ಯನಾಥರ ಗುಂಡಿಮುಕ್ತ ರಸ್ತೆ ಅಭಿಯಾನ ಎಲ್ಲಿಗೆ ಬಂದಿತು?

ಉತ್ತರಪ್ರದೇಶದಲ್ಲಿ ಉರುಳಿ ಬಿದ್ದ ಇ-ರಿಕ್ಷಾ, ಸಹಾಯಕ್ಕೆ ಯಾರೂ ಬರಲಿಲ್ಲ
Video E rickshaw topples due to pothole in UP No onlooker stops to help
Follow us
TV9 Web
| Updated By: ಶ್ರೀದೇವಿ ಕಳಸದ

Updated on: Oct 11, 2022 | 3:11 PM

Viral Video : ನವೆಂಬರ್ 15ರೊಳಗೆ ಉತ್ತರಪ್ರದೇಶವನ್ನು ಗುಂಡಿಮುಕ್ತ ರಸ್ತೆಯನ್ನಾಗಿಸಲು ಬೃಹತ್ ಅಭಿಯಾನವನ್ನು ಆಯೋಜಿಸಬೇಕೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಆದೇಶ ನೀಡಿದ ಕೆಲ ದಿನಗಳಲ್ಲೇ ಇ-ರಿಕ್ಷಾವೊಂದು ಉರುಳಿಬಿದ್ದ ವಿಡಿಯೋ ವೈರಲ್ ಆಗುತ್ತಿದೆ. ಈ ಮೂಲಕ ರಸ್ತೆ ಸುರಕ್ಷತೆಯ ಬಗ್ಗೆ ತ್ವರಿತವಾಗಿ ಕಾಳಜಿ ತೆಗೆದುಕೊಳ್ಳಬೇಕೆಂಬುದನ್ನುಈ ಘಟನೆ ನೆನಪು ಮಾಡಿಕೊಡುತ್ತಿದೆ. ಕೊಚ್ಚೆಗುಂಡಿಗಳ ಮಧ್ಯೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಈ ಆಟೋ ನಿಯಂತ್ರಣ ತಪ್ಪಿ ಆಟಿಕೆರಿಕ್ಷಾದಂತೆ ಉರುಳಿ ಬಿದ್ದಿದ್ದು ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ.

ಪಕ್ಕದಲ್ಲಿ ಕಾರು ಹಾದು ಹೋಗುವಾಗ ಈ ಅಪಘಾತ ಸಂಭವಿಸುತ್ತದೆ. ಇದನ್ನು ಗಮನಿಸಿದರೂ ಗಮನಿಸದಂತೆ ಕಾರು ಮುಂದೆ ಚಲಿಸುತ್ತದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರೂ ಇದನ್ನು ನೋಡುತ್ತ ನಿಲ್ಲುತ್ತಾರೆ ವಿನಾ ಯಾರೊಬ್ಬರೂ ಪ್ರಯಾಣಿಕರ ಸಹಾಯಕ್ಕೆ ಬರುವುದಿಲ್ಲ.

ಉತ್ತಮ ಸಾರಿಗೆ ಸಂಪರ್ಕವನ್ನು ಪ್ರತಿಯೊಬ್ಬ ವ್ಯಕ್ತಿಯೂ ಹೊಂದಬೇಕು ಎನ್ನುವ ಹಿನ್ನೆಲೆಯಲ್ಲಿ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳುತ್ತಲೇ ಇದೆ. ಆದರೆ ವಾಸ್ತವದಲ್ಲಿ ಏನಾಗುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್