AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ಈತನನ್ನು ಆಫ್ರಿಕಾದ ಬಾಬಾ ರಾಮ್​ದೇವ್​ ಎಂದಿದ್ದಾರೆ; ಏನಿರಬಹುದು ಈತನ ಸಾಹಸಗಾಥೆ? ವಿಡಿಯೋ ವೈರಲ್​

ಐಪಿಎಸ್​ ಅಧಿಕಾರಿ ರುಪಿನ್​ ಶರ್ಮಾ ಅವರು ಈ ವಿಡಿಯೋ ನೋಡಿ ಆಶ್ಚರ್ಯರಾಗಿದ್ದಾರೆ. ಹಾಗೂ ಈತನ ಸಾಹಸವನ್ನು ನೋಡಿ ಆಫ್ರಿಕಾದ ಬಾಬಾ ರಾಮ್​ದೇವ್​ ಎಂದು ಕರೆದಿದ್ದಾರೆ. ಏನಿರಬಹುದು ಆತನ ಸಾಹಸಗಾಥೆ? ಇಲ್ಲಿದೆ ವಿಡಿಯೋ.

ಐಪಿಎಸ್​ ಅಧಿಕಾರಿ ಈತನನ್ನು ಆಫ್ರಿಕಾದ ಬಾಬಾ ರಾಮ್​ದೇವ್​ ಎಂದಿದ್ದಾರೆ; ಏನಿರಬಹುದು ಈತನ ಸಾಹಸಗಾಥೆ? ವಿಡಿಯೋ ವೈರಲ್​
ವಿಡಿಯೋ ವೈರಲ್​
shruti hegde
|

Updated on:Apr 28, 2021 | 12:31 PM

Share

ಕೆಲವೊಂದು ನಂಬಲಾಗದ ಸಾಹಸಗಳ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​ ಆಗುತ್ತಿದೆ. ಅದೆಷ್ಟೋ ಎತ್ತರದ ಕಟ್ಟಡಗಳನ್ನು ಹತ್ತುವ ಸಾಹಸ, ಮರದಿಂದ ಮರಕ್ಕೆ ಮಂಗನಂತೆ ಜಿಗಿಯುವ ಸಾಹಸ, ರಸ್ತೆಯ ಮೇಲೆ ಮಲಗಿ ಮೈಮೇಲೆ ಕಾರು ಹತ್ತಿಸಿಕೊಳ್ಳುವ ಸಾಹಸಗಳನ್ನು ನೋಡಿರುತ್ತೇವೆ. ಅಂತಹುದೇ ಒಂದು ಸಾಹಸದ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಈತನ ಸಾಹಸವನ್ನು ನೋಡಿದರೆ ನೀವೂ ಆಶ್ಚರ್ಯಚಕಿತರಾಗುತ್ತೀರಾ. ಐಪಿಎಸ್​ ಅಧಿಕಾರಿ ರುಪಿನ್​ ಶರ್ಮಾ ಅವರು ಈ ವಿಡಿಯೋ ನೋಡಿ ಆಶ್ಚರ್ಯರಾಗಿದ್ದಾರೆ. ಹಾಗೂ ಈತನ ಸಾಹಸವನ್ನು ನೋಡಿ ಆಫ್ರಿಕಾದ ಬಾಬಾ ರಾಮ್​ದೇವ್​ ಎಂದು ಕರೆದಿದ್ದಾರೆ. ಒಂದೂವರೆ ನಿಮಿಷದ ವಿಡಿಯೋದಲ್ಲಿ ವ್ಯಕ್ತಿ ವಿಭಿನ್ನ ಸಾಹಸಗಳನ್ನು ಮಾಡುತ್ತಿರುವುದನ್ನು ನೋಡಬಹುದು. ನಿಮಗೂ ಆಶ್ಚರ್ಯವಾಗುವಂತಹ ವ್ಯಕ್ತಿಯ ಸಾಹಸದ ವಿಡಿಯೋ ಇಲ್ಲಿದೆ.

ವಿಡಿಯೋದಲ್ಲಿ ನೋಡಿದಂತೆ ವ್ಯಕ್ತಿ ಮೊದಲು ಹಿಂಬಾಗದಿಂದ ಕಾಲನ್ನು ಮಡಚುತ್ತಾನೆ ಮತ್ತು ಕಾಲನ್ನು ಒಂದು ರೌಂಡ್​ ಸುತ್ತಿಸುತ್ತಾನೆ. ಕೈಗಳನ್ನು ಹಗ್ಗದಂತೆ ಬಳಸಿಕೊಂಡು ಸ್ಕಿಪ್ಪಿಂಗ್​ ಆಡುತ್ತಾನೆ. ಕಾಲುಗಳಲ್ಲಿಯೇ ತಲೆ ಮೇಲಿರುವ ಟೋಪಿಯನ್ನು ತೆಗೆಯುತ್ತಾನೆ. ಕೈಗಳನ್ನು ಮಡಚಿ ವಿಭಿನ್ನ ರೀತಿಯಲ್ಲಿ ನಿಂತುಕೊಳ್ಳುತ್ತಾನೆ. ನೆಲದ ಮೇಲೆ ಕುಳಿತು ತನ್ನ ಕತ್ತಿನ ಮೇಲೆ ಎರಡೂ ಕಾಲುಗಳನ್ನು ಇರಿಸಿಕೊಳ್ಳುವುದನ್ನು ನೋಡಿದರೆ ರೋಮಾಂಚನವಾಗುತ್ತದೆ. ಕಬ್ಬಿಣದ ಸರಳಪಳಿಯಂತೆ ಆತನ ಕೈಕಾಲುಗಳು ತಿರುಗುವುದು ಎಲ್ಲರನ್ನೂ ಆಶ್ಚರ್ಯವನ್ನುಂಟು ಮಾಡಿದೆ. ವಿಡಿಯೋ ನೋಡಿದ ನೆಟ್ಟಿಗರು ಈತನ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾವಿರಕ್ಕೂ ಹೆಚ್ಚು ಜನ ವಿಡಿಯೋವನ್ನು ನೋಡಿದ್ದಾರೆ. ಕಾಮೆಂಟ್​ ಮಾಡುವ ಮೂಲಕ ಈತನ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ಮೇಕೆ, ಕುರಿ, ಜಾನುವಾರುಗಳೂ ಪ್ರಯಾಣಿಸುತ್ತಿವೆ; ವೈರಲ್​ ಆಯ್ತು ದೃಶ್ಯ

Published On - 12:30 pm, Wed, 28 April 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ