Sign In

By signing in or creating an account, you agree with Associated Broadcasting Company's Terms & Conditions and Privacy Policy.

”ಯಾರು ನೋಡದ ಹಾಗೆ ನೃತ್ಯ ಮಾಡಿ”: ಕರಡಿ ಮರಿಯ ಕುಣಿತ ವಿಡಿಯೋ ವೈರಲ್

ಅತಿಯಾಗಿ ಉತ್ಸುಕವಾಗಿರುವ ಕರಡಿ (Bear) ಮರಿಯೊಂದು ಕುಣಿಯುತ್ತಿರುವ ವಿಡಿಯೋ ನೆಟ್ಟಿಜನ್​ಗಳ ಮನಗೆದ್ದಿದ್ದು, ಭಾರಿ ವೈರಲ್ ಆಗುತ್ತಿದೆ.

''ಯಾರು ನೋಡದ ಹಾಗೆ ನೃತ್ಯ ಮಾಡಿ'': ಕರಡಿ ಮರಿಯ ಕುಣಿತ ವಿಡಿಯೋ ವೈರಲ್
ವೈರಲ್ ಆದ ಕರಡಿ
Follow us
TV9 Web
| Updated By: Rakesh Nayak Manchi

Updated on:Jun 03, 2022 | 6:54 PM

ಪ್ರಾಣಿಗಳು ನೃತ್ಯ ಮಾಡುವುದನ್ನು, ಸಾಹಸ ಮಾಡುವುದನ್ನು ಸರ್ಕಸ್​ಗಳಲ್ಲೋ ಅಥವಾ ಸಾಮಾಜಿಕ ಜಾಲತಾಣದಲ್ಲಿ ನೋಡಿರುತ್ತೇವೆ. ಇದೀಗ ಅತಿಯಾಗಿ ಉತ್ಸುಕವಾಗಿರುವ ಕರಡಿ (Bear) ಮರಿಯೊಂದು ಕುಣಿಯುತ್ತಿರುವ (Dance) ವಿಡಿಯೋ (Video) ನೆಟ್ಟಿಜನ್​ಗಳ ಮನಗೆದ್ದಿದ್ದು, ಹಲವುರು ವಿಭಿನ್ನ ರೀತಿಯಲ್ಲಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಕರಡಿ ಮರಿ ಕುಣಿತದ ವಿಡಿಯೋವನ್ನು ಯೋಧ ಫಾರ್​ಎವರ್ ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ”ಯಾರು ನೋಡದ ಹಾಗೆ ನೃತ್ಯ ಮಾಡಿ” ಎಂಬ ಶೀರ್ಷಿಕೆ ನೀಡಿದ್ದಾರೆ. ವಿಡಿಯೋದಲ್ಲಿರುವಂತೆ, ಅತಿಯಾಗಿ ಉತ್ಸುಕವಾಗಿರುವ ಕರಡಿ ಮರಿ ಜಿಗಿಯುತ್ತಾ ತನ್ನ ಹಿಂಗಾಲುಗಳ ಮೇಲೆ ನಿಂತಿರುವುದು ಅಂತರ್ಜಾಲದ ಗಮನವನ್ನು ಸೆಳೆದಿದೆ. 13 ಸೆಕೆಂಡ್ ಉದ್ದದ ಕ್ಲಿಪ್‌ನಲ್ಲಿ ಮರಿ ಕರಡಿ ಯಾರೂ ನೋಡದ ಹಾಗೆ ನೃತ್ಯ ಮಾಡುವುದನ್ನು ಕಾಣಬಹುದು. ವಿಡಿಯೋ ವೈರಲ್ ಆಗಿ ಬರೋಬ್ಬರಿ 2.5 ಮಿಲಿಯನ್ ಹೃದಯಗಳನ್ನು ಗೆದ್ದುಕೊಂಡಿದ್ದು, twitterನಲ್ಲಿಉತ್ತಮ ಪ್ರತಿಕ್ರಿಯೆಗಳನ್ನು ಪ್ರೇರೇಪಿಸಿದೆ.

ಇದನ್ನೂ ಓದಿ: Viral Video: ಅಯ್ಯಯ್ಯೋ… ಮಹಿಳೆಯ ವಿಡಿಯೋ ವೈರಲ್, ನೀವೂ ನೋಡಿ ನಕ್ಕು ಬಿಡಿ

”ಮೋಜಿನ ಕರಡಿ ಕಥೆ! ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಹ್ಯಾರಿ ಕೋಲ್ಬೋರ್ನ್ ಎಂಬ ಕೆನಡಾದ ಸೈನಿಕನು ಬೇಟೆಗಾರನಿಂದ $20ಕ್ಕೆ ಖರೀದಿಸಿದ ಕಪ್ಪು ಕರಡಿ ಮರಿಯನ್ನು ಸಾಕಿದ್ದನು. “ವಿನ್ನಿ” ಎಂದು ಹೆಸರಿಟ್ಟಿದ್ದನು. ನಾವು ಈಗ ಈ ಕರಡಿಯನ್ನು ವಿನ್ನಿ ದಿ ಪೂಹ್ ಎಂದು ತಿಳಿದಿದ್ದೇವೆ ಎಂದು ಬಳಕೆದಾರರೊಬ್ಬರು ಹೇಳಿದ್ದಾರೆ.

”ಪ್ರಾಣಿಗಳು ಕೂಡ ನೃತ್ಯ ಮಾಡಲು ಇಷ್ಟಪಡುತ್ತವೆ ಮತ್ತು ಇದು ಮನಸ್ಥಿತಿಯನ್ನು ಹೆಚ್ಚಿಸುತ್ತದೆ” ಎಂದು ಮತ್ತೊಬ್ಬ ಬಳಕೆದಾರರು ಹೇಳಿದ್ದಾರೆ. ಟ್ವಿಟರ್​ನಲ್ಲಿ ವಿಡಿಯೋಗೆ ಬಂದ ಕೆಲವು ನೆಟ್ಟಿಜನ್​ಗಳ ಉತ್ತಮ ಪ್ರತಿಕ್ರಿಯೆಗಳು ಇಲ್ಲಿವೆ:

ಇದನ್ನೂ ಓದಿ: Trending: ಮೀನುಗಾರಿಕೆ ವೇಳೆ ಮೀನುಗಾರನ ಬಾಯಿಯೊಳಗೆ ನುಗ್ಗಿದ ಮೀನು! ಮುಂದೇನಾಯ್ತು ಗೊತ್ತಾ?

ಇದನ್ನೂ ಓದಿ: Viral Video: ಅಮ್ಯೂಸ್​ಮೆಂಟ್​ ಪಾರ್ಕ್​ನಲ್ಲಿ ಕೆಟ್ಟು ನಿಂತ ಟ್ರ್ಯಾಲಿ; ರೈಡರ್​​ಗಳು ಕಂಗಾಲು

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Fri, 3 June 22

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ