AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಮ್ಮ ಮಕ್ಕಳು ಮಾತ್ರ ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!

ಮನೆಯಲ್ಲಿ ಮಕ್ಕಳಿಗೆ ಫೋನ್​​ ಕೊಟ್ಟಿಲ್ಲ ಅಂದ್ರೆ ಹಠ ಮಾಡಿ, ಊಟ ತಿಂಡಿ ಬಿಡುವುದುಂಟು. ಆದರೆ ಇದು ನಿಮ್ಮ ಮಕ್ಕಳಲ್ಲಿ ಮಾತ್ರ ಅಲ್ಲ. ಇಲ್ಲೊಂದು ನಾಯಿ ಮರಿಗೆ ಫೋನ್​​​ ಕೊಟ್ಟಿಲ್ಲ ಅಂದ್ರೆ ಊಟ, ನಿದ್ರೆ ಏನೂ ಮಾಡಲ್ವಂತೆ. ಸದ್ಯ ಈ ನಾಯಿ ಮರಿಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

Viral Video: ನಿಮ್ಮ ಮಕ್ಕಳು ಮಾತ್ರ  ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!
dog watching cartoon
ಅಕ್ಷತಾ ವರ್ಕಾಡಿ
|

Updated on:Jan 23, 2024 | 4:16 PM

Share

ಬಿಡುವಿನ ವೇಳೆಯಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಸ್ಕ್ರೋಲ್ ಮಾಡುವಾಗ, ಅನೇಕ ತಮಾಷೆಯ ವೀಡಿಯೊಗಳು ಕಂಡುಬರುತ್ತವೆ. ಇದೀಗಾ ನಾಯಿ ಮರಿಯ ವಿಡಿಯೋವೊಂದು ಭಾರೀ ವೈರಲ್​​ ಆಗಿದೆ. ಕೇವಲ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳು ಕೂಡ ಫೋನಿಗೆ ಅಡಿಕ್ಟ್​​​ ಆಗಿದೆ ಎಂಬುದನ್ನು ಇಲ್ಲಿ ಕಾಣಬಹುದು. ಈ ನಾಯಿ ಮರಿಗೆ ಫೋನ್​​​ನಲ್ಲಿ ಕಾರ್ಟೂನ್​​ ವಿಡಿಯೋ ಹಾಕಿ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಬರಲ್ವಾಂತೆ. ವಿಡಿಯೋ ನೋಡಿಕೊಂಡು ಆರಾಮಾಗಿ ಮಲಗಿರುವ ವಿಡಿಯೋ ಸದ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ನಾಯಿ ಮರಿ ಮಲಗಿರುವುದು ಕಾಣಬಹುದು. ತಲೆದಿಂಬು ಮೇಲೆ ಹಾಯಾಗಿ ತಲೆಯಿಟ್ಟು, ಮೊಬೈನ್​​​ ಫೋನಿನಲ್ಲಿ ಕಾರ್ಟೂನ್ಗಳನ್ನು ವೀಕ್ಷಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನ ‘ಅನಿಮಲ್ ಲವರ್ಸ್’ ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ಕೇವಲ 20 ಸೆಕೆಂಡ್‌ಗಳ ಈ ವಿಡಿಯೋ ಅಂತರ್ಜಾಲದಲ್ಲಿ ಸಾಕಷ್ಟು ಜನಪ್ರಿಯವಾಗಿದ್ದು, 9 ಲಕ್ಷಕ್ಕೂ ಹೆಚ್ಚು ಬಳಕೆದಾರರು ಇದನ್ನು ಲೈಕ್ ಮತ್ತು 27 ಸಾವಿರಕ್ಕೂ ಹೆಚ್ಚು ಜನರು ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರೊಬ್ಬರು ‘ಡಿಜಿಟಲ್ ನಾಯಿ’ ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 23 January 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ