Viral Video: ನಿಮ್ಮ ಮಕ್ಕಳು ಮಾತ್ರ ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!

ಮನೆಯಲ್ಲಿ ಮಕ್ಕಳಿಗೆ ಫೋನ್​​ ಕೊಟ್ಟಿಲ್ಲ ಅಂದ್ರೆ ಹಠ ಮಾಡಿ, ಊಟ ತಿಂಡಿ ಬಿಡುವುದುಂಟು. ಆದರೆ ಇದು ನಿಮ್ಮ ಮಕ್ಕಳಲ್ಲಿ ಮಾತ್ರ ಅಲ್ಲ. ಇಲ್ಲೊಂದು ನಾಯಿ ಮರಿಗೆ ಫೋನ್​​​ ಕೊಟ್ಟಿಲ್ಲ ಅಂದ್ರೆ ಊಟ, ನಿದ್ರೆ ಏನೂ ಮಾಡಲ್ವಂತೆ. ಸದ್ಯ ಈ ನಾಯಿ ಮರಿಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

Viral Video: ನಿಮ್ಮ ಮಕ್ಕಳು ಮಾತ್ರ  ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!
dog watching cartoon
Follow us
|

Updated on:Jan 23, 2024 | 4:16 PM

ಬಿಡುವಿನ ವೇಳೆಯಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಸ್ಕ್ರೋಲ್ ಮಾಡುವಾಗ, ಅನೇಕ ತಮಾಷೆಯ ವೀಡಿಯೊಗಳು ಕಂಡುಬರುತ್ತವೆ. ಇದೀಗಾ ನಾಯಿ ಮರಿಯ ವಿಡಿಯೋವೊಂದು ಭಾರೀ ವೈರಲ್​​ ಆಗಿದೆ. ಕೇವಲ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳು ಕೂಡ ಫೋನಿಗೆ ಅಡಿಕ್ಟ್​​​ ಆಗಿದೆ ಎಂಬುದನ್ನು ಇಲ್ಲಿ ಕಾಣಬಹುದು. ಈ ನಾಯಿ ಮರಿಗೆ ಫೋನ್​​​ನಲ್ಲಿ ಕಾರ್ಟೂನ್​​ ವಿಡಿಯೋ ಹಾಕಿ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಬರಲ್ವಾಂತೆ. ವಿಡಿಯೋ ನೋಡಿಕೊಂಡು ಆರಾಮಾಗಿ ಮಲಗಿರುವ ವಿಡಿಯೋ ಸದ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ನಾಯಿ ಮರಿ ಮಲಗಿರುವುದು ಕಾಣಬಹುದು. ತಲೆದಿಂಬು ಮೇಲೆ ಹಾಯಾಗಿ ತಲೆಯಿಟ್ಟು, ಮೊಬೈನ್​​​ ಫೋನಿನಲ್ಲಿ ಕಾರ್ಟೂನ್ಗಳನ್ನು ವೀಕ್ಷಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನ ‘ಅನಿಮಲ್ ಲವರ್ಸ್’ ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ಕೇವಲ 20 ಸೆಕೆಂಡ್‌ಗಳ ಈ ವಿಡಿಯೋ ಅಂತರ್ಜಾಲದಲ್ಲಿ ಸಾಕಷ್ಟು ಜನಪ್ರಿಯವಾಗಿದ್ದು, 9 ಲಕ್ಷಕ್ಕೂ ಹೆಚ್ಚು ಬಳಕೆದಾರರು ಇದನ್ನು ಲೈಕ್ ಮತ್ತು 27 ಸಾವಿರಕ್ಕೂ ಹೆಚ್ಚು ಜನರು ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರೊಬ್ಬರು ‘ಡಿಜಿಟಲ್ ನಾಯಿ’ ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 23 January 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು