AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಮ್ಮ ಮಕ್ಕಳು ಮಾತ್ರ ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!

ಮನೆಯಲ್ಲಿ ಮಕ್ಕಳಿಗೆ ಫೋನ್​​ ಕೊಟ್ಟಿಲ್ಲ ಅಂದ್ರೆ ಹಠ ಮಾಡಿ, ಊಟ ತಿಂಡಿ ಬಿಡುವುದುಂಟು. ಆದರೆ ಇದು ನಿಮ್ಮ ಮಕ್ಕಳಲ್ಲಿ ಮಾತ್ರ ಅಲ್ಲ. ಇಲ್ಲೊಂದು ನಾಯಿ ಮರಿಗೆ ಫೋನ್​​​ ಕೊಟ್ಟಿಲ್ಲ ಅಂದ್ರೆ ಊಟ, ನಿದ್ರೆ ಏನೂ ಮಾಡಲ್ವಂತೆ. ಸದ್ಯ ಈ ನಾಯಿ ಮರಿಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

Viral Video: ನಿಮ್ಮ ಮಕ್ಕಳು ಮಾತ್ರ  ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!
dog watching cartoon
ಅಕ್ಷತಾ ವರ್ಕಾಡಿ
|

Updated on:Jan 23, 2024 | 4:16 PM

Share

ಬಿಡುವಿನ ವೇಳೆಯಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಸ್ಕ್ರೋಲ್ ಮಾಡುವಾಗ, ಅನೇಕ ತಮಾಷೆಯ ವೀಡಿಯೊಗಳು ಕಂಡುಬರುತ್ತವೆ. ಇದೀಗಾ ನಾಯಿ ಮರಿಯ ವಿಡಿಯೋವೊಂದು ಭಾರೀ ವೈರಲ್​​ ಆಗಿದೆ. ಕೇವಲ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳು ಕೂಡ ಫೋನಿಗೆ ಅಡಿಕ್ಟ್​​​ ಆಗಿದೆ ಎಂಬುದನ್ನು ಇಲ್ಲಿ ಕಾಣಬಹುದು. ಈ ನಾಯಿ ಮರಿಗೆ ಫೋನ್​​​ನಲ್ಲಿ ಕಾರ್ಟೂನ್​​ ವಿಡಿಯೋ ಹಾಕಿ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಬರಲ್ವಾಂತೆ. ವಿಡಿಯೋ ನೋಡಿಕೊಂಡು ಆರಾಮಾಗಿ ಮಲಗಿರುವ ವಿಡಿಯೋ ಸದ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ನಾಯಿ ಮರಿ ಮಲಗಿರುವುದು ಕಾಣಬಹುದು. ತಲೆದಿಂಬು ಮೇಲೆ ಹಾಯಾಗಿ ತಲೆಯಿಟ್ಟು, ಮೊಬೈನ್​​​ ಫೋನಿನಲ್ಲಿ ಕಾರ್ಟೂನ್ಗಳನ್ನು ವೀಕ್ಷಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನ ‘ಅನಿಮಲ್ ಲವರ್ಸ್’ ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ಕೇವಲ 20 ಸೆಕೆಂಡ್‌ಗಳ ಈ ವಿಡಿಯೋ ಅಂತರ್ಜಾಲದಲ್ಲಿ ಸಾಕಷ್ಟು ಜನಪ್ರಿಯವಾಗಿದ್ದು, 9 ಲಕ್ಷಕ್ಕೂ ಹೆಚ್ಚು ಬಳಕೆದಾರರು ಇದನ್ನು ಲೈಕ್ ಮತ್ತು 27 ಸಾವಿರಕ್ಕೂ ಹೆಚ್ಚು ಜನರು ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರೊಬ್ಬರು ‘ಡಿಜಿಟಲ್ ನಾಯಿ’ ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 23 January 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ