AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಡಲತೀರದ ಬಂಡೆಯ ಮೇಲೆ ವಿಮಾನದ ರೆಕ್ಕೆಯಲ್ಲಿ ನಡೆಯುವ ಛಾಯಗ್ರಾಹಕನ ಸಾಹಸದ ವಿಡಿಯೋ ವೈರಲ್

ಛಾಯಗ್ರಾಹಕರೊಬ್ಬರು ಕಡಲತೀರದ ಬಳಿ ನಿವೃತ್ತ ಬೋಯಿಂಗ್ ವಿಮಾನದ ರೆಕ್ಕೆಯ ಮೇಲೆ ನಡೆದುಕೊಂಡು ಹೋಗುವ ಸಾಹಸದ ವಿಡಿಯೋ ವೈರಲ್ ಆಗುತ್ತಿದೆ.

Viral Video: ಕಡಲತೀರದ ಬಂಡೆಯ ಮೇಲೆ ವಿಮಾನದ ರೆಕ್ಕೆಯಲ್ಲಿ ನಡೆಯುವ ಛಾಯಗ್ರಾಹಕನ ಸಾಹಸದ ವಿಡಿಯೋ ವೈರಲ್
ವಿಮಾನದ ರೆಕ್ಕೆ ಮೇಲೆ ನಡೆದ ಛಾಯಗ್ರಾಹಕ
TV9 Web
| Updated By: Rakesh Nayak Manchi|

Updated on:May 31, 2022 | 12:43 PM

Share

ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಛಾಯಗ್ರಾಹಕರೊಬ್ಬರು ಕಡಲತೀರದ ಬಳಿ ನಿವೃತ್ತ ಬೋಯಿಂಗ್ ವಿಮಾನದ ರೆಕ್ಕೆಯ ಮೇಲೆ ನಡೆದುಕೊಂಡು ಹೋಗುವ ಸಾಹಸದ ವಿಡಿಯೋ ವೈರಲ್ ಆಗುತ್ತಿದೆ. ಬಾಲಿಯಲ್ಲಿ ಕಡಲತೀರದ ಬಲು ಎತ್ತರದ ಬಂಡೆಯ ಮೇಲೆ ಈ ವಿಮಾನವನ್ನು ಇಡಲಾಗಿದ್ದು, ರೆಕ್ಕೆಯು ಚಾಚಿರುವ ಕಡೆ ನೂರಾರು ಅಡಿಗಳಷ್ಟು ಆಳ ಹೊಂದಿದೆ. ಇದರ ರೆಕ್ಕೆಯ ಅಂಚಿನವರೆಗೆ ಛಾಯಗ್ರಾಹಕರು ನಡೆದುಕೊಂಡು ಹೋಗುತ್ತಾರೆ.

ಒಂದಷ್ಟು ಮಂದಿಗೆ ಎತ್ತರದ ಪ್ರದೇಶಕ್ಕೆ ಹೋಗುವುದೆಂದರೆ ಭಯ. ಇಂಥವರು ಈ ವಿಡಿಯೋ ನೋಡಿದರೆ ನಿಬ್ಬೆರಗಾಗುವುದು ಖಂಡಿತ. ಇದರ ವಿಡಿಯೋವನ್ನು earthpix ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, 11 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: Trending: ಕೆಂಪು ತೋಳಕ್ಕೆ ಜನ್ಮ ನೀಡಿದ ‘ಬ್ರೇವ್’, ಅಪರೂಪದ ಘಟನೆಗೆ ಸಾಕ್ಷಿಯಾಯ್ತು ಯುಎಸ್​ನ ಮೃಗಾಲಯ

koming.darmawan ಎಂಬವರು ಕಡಲತೀರದ ಬಂಡೆಯ ಮೇಲೆ ಇರಿಸಲಾಗಿರುವ ಈ ನಿವೃತ್ತ ಬೋಯಿಂಗ್ ವಿಮಾನವನ್ನು ಅನ್ವೇಷಿಸಿದ್ದಾರೆ. ಇದನ್ನು ಉಲುವಾಟು ಬದುಂಗ್ ರೀಜೆನ್ಸಿಯ ನ್ಯಾಂಗ್-ನ್ಯಾಂಗ್ ಬೀಚ್ ಬಳಿ ಪ್ರವಾಸಿ ವಸತಿಗೃಹವಾಗಿ ಪರಿವರ್ತಿಸಲಾಗುವುದು” ಎಂದು ಟ್ರಾವೆಲ್ ಬ್ಲಾಗ್ ಬರೆದುಕೊಂಡಿದೆ.

View this post on Instagram

A post shared by ? EarthPix ? (@earthpix)

ನೆಟ್ಟಿಜನ್​ಗಳು ವಿಡಿಯೋ ವೀಕ್ಷಣೆ ಮಾಡಿದ ನಂತರ ಅವರ ಅಭಿಪ್ರಾಯಗಳನ್ನು ಕಮೆಂಟ್ ಬಾಕ್ಸ್​ನಲ್ಲಿ ಹಂಚಿಕೊಂಡಿದ್ದು, ಓರ್ವ ಇನ್ಸ್ಟಾಗ್ರಾಮ್ ಬಳಕೆದಾರ “ನಾನು ನಡೆಯುತ್ತಿದ್ದರೆ ನಾನು ನೇರವಾಗಿ ಕೆಳಗೆ ಬೀಳುತ್ತೇನೆ” ಎಂದು ಹೇಳಿದ್ದಾರೆ. ಹೀಗೆ ಅನೇಕರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Trending News: ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಮಾಡಿದ್ದ ವಿಶ್ವದ ಅತಿ ದೊಡ್ಡ ವಿಸ್ಕಿ ಬಾಟಲ್ ಮಾರಾಟ! ಎಷ್ಟಕ್ಕೆ ಗೊತ್ತಾ?

ಇದನ್ನೂ ಓದಿ: ರಾಷ್ಟ್ರಕವಿ ಕುವೆಂಪು ಬಳಿಕ ಬಸವಣ್ಣನ ಪಠ್ಯ ಪರಿಷ್ಕರಣೆಯ ಚರ್ಚೆ ಆರಂಭ; ಸಾಮಾಜಿಕ ಜಾಲತಾಣದಲ್ಲಿ ವೈರಲ್

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:43 pm, Tue, 31 May 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!