AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಡಲತೀರದ ಬಂಡೆಯ ಮೇಲೆ ವಿಮಾನದ ರೆಕ್ಕೆಯಲ್ಲಿ ನಡೆಯುವ ಛಾಯಗ್ರಾಹಕನ ಸಾಹಸದ ವಿಡಿಯೋ ವೈರಲ್

ಛಾಯಗ್ರಾಹಕರೊಬ್ಬರು ಕಡಲತೀರದ ಬಳಿ ನಿವೃತ್ತ ಬೋಯಿಂಗ್ ವಿಮಾನದ ರೆಕ್ಕೆಯ ಮೇಲೆ ನಡೆದುಕೊಂಡು ಹೋಗುವ ಸಾಹಸದ ವಿಡಿಯೋ ವೈರಲ್ ಆಗುತ್ತಿದೆ.

Viral Video: ಕಡಲತೀರದ ಬಂಡೆಯ ಮೇಲೆ ವಿಮಾನದ ರೆಕ್ಕೆಯಲ್ಲಿ ನಡೆಯುವ ಛಾಯಗ್ರಾಹಕನ ಸಾಹಸದ ವಿಡಿಯೋ ವೈರಲ್
ವಿಮಾನದ ರೆಕ್ಕೆ ಮೇಲೆ ನಡೆದ ಛಾಯಗ್ರಾಹಕ
TV9 Web
| Edited By: |

Updated on:May 31, 2022 | 12:43 PM

Share

ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಛಾಯಗ್ರಾಹಕರೊಬ್ಬರು ಕಡಲತೀರದ ಬಳಿ ನಿವೃತ್ತ ಬೋಯಿಂಗ್ ವಿಮಾನದ ರೆಕ್ಕೆಯ ಮೇಲೆ ನಡೆದುಕೊಂಡು ಹೋಗುವ ಸಾಹಸದ ವಿಡಿಯೋ ವೈರಲ್ ಆಗುತ್ತಿದೆ. ಬಾಲಿಯಲ್ಲಿ ಕಡಲತೀರದ ಬಲು ಎತ್ತರದ ಬಂಡೆಯ ಮೇಲೆ ಈ ವಿಮಾನವನ್ನು ಇಡಲಾಗಿದ್ದು, ರೆಕ್ಕೆಯು ಚಾಚಿರುವ ಕಡೆ ನೂರಾರು ಅಡಿಗಳಷ್ಟು ಆಳ ಹೊಂದಿದೆ. ಇದರ ರೆಕ್ಕೆಯ ಅಂಚಿನವರೆಗೆ ಛಾಯಗ್ರಾಹಕರು ನಡೆದುಕೊಂಡು ಹೋಗುತ್ತಾರೆ.

ಒಂದಷ್ಟು ಮಂದಿಗೆ ಎತ್ತರದ ಪ್ರದೇಶಕ್ಕೆ ಹೋಗುವುದೆಂದರೆ ಭಯ. ಇಂಥವರು ಈ ವಿಡಿಯೋ ನೋಡಿದರೆ ನಿಬ್ಬೆರಗಾಗುವುದು ಖಂಡಿತ. ಇದರ ವಿಡಿಯೋವನ್ನು earthpix ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, 11 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: Trending: ಕೆಂಪು ತೋಳಕ್ಕೆ ಜನ್ಮ ನೀಡಿದ ‘ಬ್ರೇವ್’, ಅಪರೂಪದ ಘಟನೆಗೆ ಸಾಕ್ಷಿಯಾಯ್ತು ಯುಎಸ್​ನ ಮೃಗಾಲಯ

koming.darmawan ಎಂಬವರು ಕಡಲತೀರದ ಬಂಡೆಯ ಮೇಲೆ ಇರಿಸಲಾಗಿರುವ ಈ ನಿವೃತ್ತ ಬೋಯಿಂಗ್ ವಿಮಾನವನ್ನು ಅನ್ವೇಷಿಸಿದ್ದಾರೆ. ಇದನ್ನು ಉಲುವಾಟು ಬದುಂಗ್ ರೀಜೆನ್ಸಿಯ ನ್ಯಾಂಗ್-ನ್ಯಾಂಗ್ ಬೀಚ್ ಬಳಿ ಪ್ರವಾಸಿ ವಸತಿಗೃಹವಾಗಿ ಪರಿವರ್ತಿಸಲಾಗುವುದು” ಎಂದು ಟ್ರಾವೆಲ್ ಬ್ಲಾಗ್ ಬರೆದುಕೊಂಡಿದೆ.

View this post on Instagram

A post shared by ? EarthPix ? (@earthpix)

ನೆಟ್ಟಿಜನ್​ಗಳು ವಿಡಿಯೋ ವೀಕ್ಷಣೆ ಮಾಡಿದ ನಂತರ ಅವರ ಅಭಿಪ್ರಾಯಗಳನ್ನು ಕಮೆಂಟ್ ಬಾಕ್ಸ್​ನಲ್ಲಿ ಹಂಚಿಕೊಂಡಿದ್ದು, ಓರ್ವ ಇನ್ಸ್ಟಾಗ್ರಾಮ್ ಬಳಕೆದಾರ “ನಾನು ನಡೆಯುತ್ತಿದ್ದರೆ ನಾನು ನೇರವಾಗಿ ಕೆಳಗೆ ಬೀಳುತ್ತೇನೆ” ಎಂದು ಹೇಳಿದ್ದಾರೆ. ಹೀಗೆ ಅನೇಕರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Trending News: ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಮಾಡಿದ್ದ ವಿಶ್ವದ ಅತಿ ದೊಡ್ಡ ವಿಸ್ಕಿ ಬಾಟಲ್ ಮಾರಾಟ! ಎಷ್ಟಕ್ಕೆ ಗೊತ್ತಾ?

ಇದನ್ನೂ ಓದಿ: ರಾಷ್ಟ್ರಕವಿ ಕುವೆಂಪು ಬಳಿಕ ಬಸವಣ್ಣನ ಪಠ್ಯ ಪರಿಷ್ಕರಣೆಯ ಚರ್ಚೆ ಆರಂಭ; ಸಾಮಾಜಿಕ ಜಾಲತಾಣದಲ್ಲಿ ವೈರಲ್

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:43 pm, Tue, 31 May 22

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ