AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏಕಸಂಗಾತಿ ನಿಷ್ಠೆಯ ಮ್ಯಾಂಡರಿನ್ ಬಾತುಕೋಳಿ ವೈರಲ್

Mandarin Duck: ಇದು ನೈಜ ಮ್ಯಾಂಡರಿನ್​ ಬಾತುಕೋಳಿಯೇ? ಎನ್ನುವಷ್ಟು ಆಕರ್ಷಕವಾದ ಗರಿ ಮತ್ತು ವಿನ್ಯಾಸವನ್ನು ಹೊಂದಿದೆ. ಇದರ ಅಂದಕ್ಕೆ 1.2ಮಿಲಿಯನ್ ನೆಟ್ಟಿಗರು ಹುಬ್ಬೇರಿಸಿದ್ದಾರೆ.

Viral Video: ಏಕಸಂಗಾತಿ ನಿಷ್ಠೆಯ ಮ್ಯಾಂಡರಿನ್ ಬಾತುಕೋಳಿ ವೈರಲ್
ಮ್ಯಾಂಡರಿನ್ ಬಾತುಕೋಳಿ
TV9 Web
| Edited By: |

Updated on:Aug 25, 2022 | 1:02 PM

Share

Mandarin Duck: ಈ ಅದ್ಭುತವಾದ ಮ್ಯಾಂಡರಿನ್ ಬಾತುಕೋಳಿ ನೆಟ್ಟಿಗರನ್ನು ಹಿಡಿದಿಟ್ಟಿದೆ. ಆಕರ್ಷಕ ಕಿತ್ತಳೆ ಮತ್ತು ನೇರಳೆ ಗರಿಗಳಿಂದ ಕೂಡಿದ ಈ ಅಪರೂಪದ ಬಾತುಕೋಳಿ ವೈರಲ್ ಆಗಿದೆ. ಈ ವಿಡಿಯೋ ಅನ್ನು ಈತನಕ ಸುಮಾರು 1.2 ಮಿಲಿಯನ್ ಜನರು ವೀಕ್ಷಿಸಿದ್ದಾರೆ. 27,000 ಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಇಲ್ಲಿರುವುದು ಗಂಡು ಮ್ಯಾಂಡರಿನ್ ಬಾತುಕೋಳಿಯಾಗಿದೆ.

ಈ ಬಾತುಕೋಳಿಗಳು ಕೆಲ ದೇಶಗಳಲ್ಲಿ ಪ್ರೀತಿ ಮತ್ತು ನಿಷ್ಠೆಯ ಸಂಕೇತವಾಗಿವೆ. ಏಕೆಂದರೆ ಇವು ಏಕಸಂಗಾತಿಯನ್ನು ಹೊಂದಿರುತ್ತವೆ. ಸುಂದರವಾದ ಈ ಪಕ್ಷಿಯ ಮೂಲ ಪೂರ್ವ ಏಷ್ಯಾ. ದಟ್ಟವಾದ ಕಾಡು, ಪೊದೆಗಳು, ಅರಣ್ಯಗಳಲ್ಲಿ ಇವು ವಾಸಿಸುತ್ತವೆ. ಇತ್ತೀಚಿನ ದಿನಗಳಲ್ಲಿ ಚೀನಾ ಮತ್ತು ರಷ್ಯಾದಲ್ಲಿ ಇವುಗಳ ಸಂಖ್ಯೆ ತೀವ್ರವಾಗಿ ಕುಸಿದಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:01 pm, Thu, 25 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ