AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏಕಸಂಗಾತಿ ನಿಷ್ಠೆಯ ಮ್ಯಾಂಡರಿನ್ ಬಾತುಕೋಳಿ ವೈರಲ್

Mandarin Duck: ಇದು ನೈಜ ಮ್ಯಾಂಡರಿನ್​ ಬಾತುಕೋಳಿಯೇ? ಎನ್ನುವಷ್ಟು ಆಕರ್ಷಕವಾದ ಗರಿ ಮತ್ತು ವಿನ್ಯಾಸವನ್ನು ಹೊಂದಿದೆ. ಇದರ ಅಂದಕ್ಕೆ 1.2ಮಿಲಿಯನ್ ನೆಟ್ಟಿಗರು ಹುಬ್ಬೇರಿಸಿದ್ದಾರೆ.

Viral Video: ಏಕಸಂಗಾತಿ ನಿಷ್ಠೆಯ ಮ್ಯಾಂಡರಿನ್ ಬಾತುಕೋಳಿ ವೈರಲ್
ಮ್ಯಾಂಡರಿನ್ ಬಾತುಕೋಳಿ
TV9 Web
| Edited By: |

Updated on:Aug 25, 2022 | 1:02 PM

Share

Mandarin Duck: ಈ ಅದ್ಭುತವಾದ ಮ್ಯಾಂಡರಿನ್ ಬಾತುಕೋಳಿ ನೆಟ್ಟಿಗರನ್ನು ಹಿಡಿದಿಟ್ಟಿದೆ. ಆಕರ್ಷಕ ಕಿತ್ತಳೆ ಮತ್ತು ನೇರಳೆ ಗರಿಗಳಿಂದ ಕೂಡಿದ ಈ ಅಪರೂಪದ ಬಾತುಕೋಳಿ ವೈರಲ್ ಆಗಿದೆ. ಈ ವಿಡಿಯೋ ಅನ್ನು ಈತನಕ ಸುಮಾರು 1.2 ಮಿಲಿಯನ್ ಜನರು ವೀಕ್ಷಿಸಿದ್ದಾರೆ. 27,000 ಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಇಲ್ಲಿರುವುದು ಗಂಡು ಮ್ಯಾಂಡರಿನ್ ಬಾತುಕೋಳಿಯಾಗಿದೆ.

ಈ ಬಾತುಕೋಳಿಗಳು ಕೆಲ ದೇಶಗಳಲ್ಲಿ ಪ್ರೀತಿ ಮತ್ತು ನಿಷ್ಠೆಯ ಸಂಕೇತವಾಗಿವೆ. ಏಕೆಂದರೆ ಇವು ಏಕಸಂಗಾತಿಯನ್ನು ಹೊಂದಿರುತ್ತವೆ. ಸುಂದರವಾದ ಈ ಪಕ್ಷಿಯ ಮೂಲ ಪೂರ್ವ ಏಷ್ಯಾ. ದಟ್ಟವಾದ ಕಾಡು, ಪೊದೆಗಳು, ಅರಣ್ಯಗಳಲ್ಲಿ ಇವು ವಾಸಿಸುತ್ತವೆ. ಇತ್ತೀಚಿನ ದಿನಗಳಲ್ಲಿ ಚೀನಾ ಮತ್ತು ರಷ್ಯಾದಲ್ಲಿ ಇವುಗಳ ಸಂಖ್ಯೆ ತೀವ್ರವಾಗಿ ಕುಸಿದಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:01 pm, Thu, 25 August 22

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ