AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏಕಸಂಗಾತಿ ನಿಷ್ಠೆಯ ಮ್ಯಾಂಡರಿನ್ ಬಾತುಕೋಳಿ ವೈರಲ್

Mandarin Duck: ಇದು ನೈಜ ಮ್ಯಾಂಡರಿನ್​ ಬಾತುಕೋಳಿಯೇ? ಎನ್ನುವಷ್ಟು ಆಕರ್ಷಕವಾದ ಗರಿ ಮತ್ತು ವಿನ್ಯಾಸವನ್ನು ಹೊಂದಿದೆ. ಇದರ ಅಂದಕ್ಕೆ 1.2ಮಿಲಿಯನ್ ನೆಟ್ಟಿಗರು ಹುಬ್ಬೇರಿಸಿದ್ದಾರೆ.

Viral Video: ಏಕಸಂಗಾತಿ ನಿಷ್ಠೆಯ ಮ್ಯಾಂಡರಿನ್ ಬಾತುಕೋಳಿ ವೈರಲ್
ಮ್ಯಾಂಡರಿನ್ ಬಾತುಕೋಳಿ
TV9 Web
| Edited By: |

Updated on:Aug 25, 2022 | 1:02 PM

Share

Mandarin Duck: ಈ ಅದ್ಭುತವಾದ ಮ್ಯಾಂಡರಿನ್ ಬಾತುಕೋಳಿ ನೆಟ್ಟಿಗರನ್ನು ಹಿಡಿದಿಟ್ಟಿದೆ. ಆಕರ್ಷಕ ಕಿತ್ತಳೆ ಮತ್ತು ನೇರಳೆ ಗರಿಗಳಿಂದ ಕೂಡಿದ ಈ ಅಪರೂಪದ ಬಾತುಕೋಳಿ ವೈರಲ್ ಆಗಿದೆ. ಈ ವಿಡಿಯೋ ಅನ್ನು ಈತನಕ ಸುಮಾರು 1.2 ಮಿಲಿಯನ್ ಜನರು ವೀಕ್ಷಿಸಿದ್ದಾರೆ. 27,000 ಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಇಲ್ಲಿರುವುದು ಗಂಡು ಮ್ಯಾಂಡರಿನ್ ಬಾತುಕೋಳಿಯಾಗಿದೆ.

ಈ ಬಾತುಕೋಳಿಗಳು ಕೆಲ ದೇಶಗಳಲ್ಲಿ ಪ್ರೀತಿ ಮತ್ತು ನಿಷ್ಠೆಯ ಸಂಕೇತವಾಗಿವೆ. ಏಕೆಂದರೆ ಇವು ಏಕಸಂಗಾತಿಯನ್ನು ಹೊಂದಿರುತ್ತವೆ. ಸುಂದರವಾದ ಈ ಪಕ್ಷಿಯ ಮೂಲ ಪೂರ್ವ ಏಷ್ಯಾ. ದಟ್ಟವಾದ ಕಾಡು, ಪೊದೆಗಳು, ಅರಣ್ಯಗಳಲ್ಲಿ ಇವು ವಾಸಿಸುತ್ತವೆ. ಇತ್ತೀಚಿನ ದಿನಗಳಲ್ಲಿ ಚೀನಾ ಮತ್ತು ರಷ್ಯಾದಲ್ಲಿ ಇವುಗಳ ಸಂಖ್ಯೆ ತೀವ್ರವಾಗಿ ಕುಸಿದಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:01 pm, Thu, 25 August 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು