Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

ಪಕ್ಕದಲ್ಲಿದ್ದ ಗಿಡದಲ್ಲಿ ಅಡಗಿದ್ದ ಹಾವು ಒಮ್ಮೆಲೆ ಎದುರು ಬಂದಿದೆ. ಕಂಗಾಲಾದ ಮಹಿಳೆ ಕಿರುಚುತ್ತಾ ಓಡಿದ್ದಾಳೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್
ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್
Follow us
| Updated By: shruti hegde

Updated on: Sep 12, 2021 | 10:36 AM

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋ ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವು ಮನ ಗೆಲ್ಲುತ್ತದೆ. ಇನ್ನು ಕೆಲವು ಆಶ್ಚರ್ಯವನ್ನುಂಟು ಮಾಡುತ್ತವೆ. ಕೆಲವು ತಮಾಷೆಯಾಗಿ ಕಾಣಿಸುವ ವಿಡಿಯೋ ಹೆಚ್ಚು ಮನ ಗೆಲ್ಲುತ್ತದೆ. ಹಾವು ನೋಡಿ ಗಾಬರಿಯಿಂದ ಓಡುತ್ತಿರುವ ಮಹಿಳೆಯ ದೃಶ್ಯ ಇದೀಗ ವೈರಲ್ ಆಗಿದೆ.

ದೃಶ್ಯವನ್ನು ಯೂಟ್ಯೂಬ್​ನಲ್ಲಿ ಪೋಸ್ಟ್ ಮಾಡಲಾಗಿದೆ. ನಡೆದು ಬರುತ್ತಿದ್ದ ಮಹಿಳೆ ಯಾವುದೋ ಯೋಚನೆಯಲ್ಲಿದ್ದಳು ಅನಿಸುತ್ತೆ! ಪಕ್ಕದಲ್ಲಿದ್ದ ಗಿಡದಲ್ಲಿ ಅಡಗಿದ್ದ ಹಾವು ಒಮ್ಮೆಲೆ ಎದುರು ಬಂದಿದೆ. ಕಂಗಾಲಾದ ಮಹಿಳೆ ಕಿರುಚುತ್ತಾ ಓಡಿದ್ದಾಳೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಕಂಬದ ಪಕ್ಕದಲ್ಲಿರುವ ಗಿಡದಿಂದ ಹಾವು ಹೊರಬಂದಿದೆ. ಹಾವು ನೋಡಿದ ಆಕೆ ಕಂಗಾಲಾಗಿದ್ದಾಳೆ. ಕೆಲವು ಬಾರಿ ಹೀಗೆ! ಯಾವುದೋ ಯೋಚನೆಯಲ್ಲಿದ್ದಾಗ ನಡೆಯುವ ಕೆಲವು ಸಂಗತಿಗಳು ತುಂಬಾ ಭಯ ಬೀಳಿಸುವಂತೆ ಮಾಡುತ್ತವೆ. ವಿಡಿಯೋ ಇದೀಗ ಫುಲ್ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ 30,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ವೇದಿಕೆಗಳಲ್ಲಿಯೂ ಸಹ ವಿಡಿಯೋ ಹರಿಬಿಡಲಾಗಿದೆ.

ನಾನು ಕುಳಿತುಕೊಳ್ಳಲು ಬರುತ್ತಿದ್ದೆ. ಮುಂದಿರುವ ಗಿಡದಿಂದ ಹಾವು ಹೊರಬರುತ್ತಿದ್ದಂತೆಯೇ ಭಯವಾಯಿತು. ಭಯದಲ್ಲಿ ಜೋರಾಗಿ ಕಿರುಚುತ್ತಾ ಅಲ್ಲಿಂದ ಓಡಿ ಹೋದೆ ಎಂದು ಯುವತಿ ವಿಡಿಯೋ ಹಂಚಿಕೊಳ್ಳುವಾಗ ಬರೆದಿದ್ದಾರೆ.

ಇದನ್ನೂ ಓದಿ:

Viral Video: ಮದುವೆ ದಿನದಂದೇ ಮೊಬೈಲ್​ನಲ್ಲಿ ಗೇಮ್ ಆಡುತ್ತಾ ಕುಳಿತ ವಧು ವರರು; ವಿಡಿಯೋ ವೈರಲ್

Viral Video: ರಸ್ತೆಯಲ್ಲಿ ಹೊತ್ತಿ ಉರಿಯುತ್ತಿದ್ದ ಕಾರಿನೊಳಗಿದ್ದ ವೃದ್ಧರನ್ನು ಕಾಪಾಡಿದ ಯುವಕರು; ಶಾಕಿಂಗ್ ವಿಡಿಯೋ ಇಲ್ಲಿದೆ

(Video of a young woman screaming at a snake)

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್