AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಎಂಥಾ ಪರ್ಫೆಕ್ಟ್​ ರೇನ್​ಕೋಟ್​ ಗೊತ್ತಾ ಇದು?

Dog in Rain : ಮಳೆಗಾಲದಲ್ಲಿ ಮಗು ಶಾಲೆಯಿಂದ ರೇನ್​ಕೋಟ್ ಹಾಕಿಕೊಂಡು ಮನೆಗೆ ಓಡೋಡಿ ಬರುವಂತೆ ಕಾಣುತ್ತದೆಯಲ್ಲವಾ? 1.2 ಮಿಲಿಯನ್ ವೀಕ್ಷಣೆ ಪಡೆದಿದೆ ನಾಯಿಯ ಈ ವಿಡಿಯೋ.

Viral Video : ಎಂಥಾ ಪರ್ಫೆಕ್ಟ್​ ರೇನ್​ಕೋಟ್​ ಗೊತ್ತಾ ಇದು?
ಹೇಗಿದೆ ನನ್ನ ರೇನ್​ಕೋಟ್
TV9 Web
| Edited By: |

Updated on:Aug 30, 2022 | 9:58 AM

Share

Viral Video : ಈ ವಿಡಿಯೋ ನಿಮ್ಮ ಮೂಡ್​ ಲಿಫ್ಟ್​ ಮಾಡುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯಷ್ಟೇ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಆದ ಈ ವಿಡಿಯೋ 1.2 ಮಿಲಿಯನ್ ವೀಕ್ಷಣೆ ಪಡೆದಿದೆ. ಸಾವಿರಾರು ಕಮೆಂಟ್​ಗಳಲ್ಲಿ ನೆಟ್ಟಿಗರು ಇದನ್ನುಕೊಂಡಾಡಿದ್ದಾರೆ. ರೇನ್​ಕೋಟ್​ ಹಾಕಿಕೊಂಡು ಶಿಸ್ತಾಗಿ ಹೀಗೆ ಮಳೆಯಲ್ಲಿ ಓಡಾಡಿ ಮನೆಗೆ ಬರುವ ಇಂಥ ಮುದ್ದುನಾಯಿ ಯಾರಿಗೆ ತಾನೆ ಇಷ್ಟವಾಗಲ್ಲ? ಬೇರೆ ನಾಯಿಗಳಾಗಿದ್ದರೆ ಇಷ್ಟೊತ್ತಿಗೆ ರೇನ್​ಕೋಟ್​ ಅನ್ನು ತುಂಡುತುಂಡಾಗಿಸಿಬಿಡುವ ಸಾಧ್ಯತೆ ಇರುತ್ತಿತ್ತು. ಆದರೆ ಈ ನಾಯಿ ಹಾಗೆಲ್ಲ ಮಾಡುವಂಥದ್ದಲ್ಲ. ಪ್ರಾಣಿಗಳೂ ಮಕ್ಕಳ ಹಾಗೆಯೇ. ಹೇಗೆ ಬೆಳೆಸುತ್ತೇವೋ ಹಾಗೆ ಬೆಳೆಯುತ್ತವೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by DogsOf // Great Pet Living (@dogsofinstagram)

ನನಗೆ ಇಂಥ ಮುದ್ದಾದ ನಾಯಿ ಬೇಕು ಎಂದು ಬಹಳಷ್ಟು ಜನ ಹೇಳಿದ್ದಾರೆ. ನನ್ನ ಮಕ್ಕಳಿಗೆ ಇಂಥ ನಾಯಿ ಬೇಕೇಬೇಕು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:51 am, Tue, 30 August 22

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!