AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಎಂಥಾ ಪರ್ಫೆಕ್ಟ್​ ರೇನ್​ಕೋಟ್​ ಗೊತ್ತಾ ಇದು?

Dog in Rain : ಮಳೆಗಾಲದಲ್ಲಿ ಮಗು ಶಾಲೆಯಿಂದ ರೇನ್​ಕೋಟ್ ಹಾಕಿಕೊಂಡು ಮನೆಗೆ ಓಡೋಡಿ ಬರುವಂತೆ ಕಾಣುತ್ತದೆಯಲ್ಲವಾ? 1.2 ಮಿಲಿಯನ್ ವೀಕ್ಷಣೆ ಪಡೆದಿದೆ ನಾಯಿಯ ಈ ವಿಡಿಯೋ.

Viral Video : ಎಂಥಾ ಪರ್ಫೆಕ್ಟ್​ ರೇನ್​ಕೋಟ್​ ಗೊತ್ತಾ ಇದು?
ಹೇಗಿದೆ ನನ್ನ ರೇನ್​ಕೋಟ್
TV9 Web
| Edited By: ಶ್ರೀದೇವಿ ಕಳಸದ|

Updated on:Aug 30, 2022 | 9:58 AM

Share

Viral Video : ಈ ವಿಡಿಯೋ ನಿಮ್ಮ ಮೂಡ್​ ಲಿಫ್ಟ್​ ಮಾಡುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯಷ್ಟೇ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಆದ ಈ ವಿಡಿಯೋ 1.2 ಮಿಲಿಯನ್ ವೀಕ್ಷಣೆ ಪಡೆದಿದೆ. ಸಾವಿರಾರು ಕಮೆಂಟ್​ಗಳಲ್ಲಿ ನೆಟ್ಟಿಗರು ಇದನ್ನುಕೊಂಡಾಡಿದ್ದಾರೆ. ರೇನ್​ಕೋಟ್​ ಹಾಕಿಕೊಂಡು ಶಿಸ್ತಾಗಿ ಹೀಗೆ ಮಳೆಯಲ್ಲಿ ಓಡಾಡಿ ಮನೆಗೆ ಬರುವ ಇಂಥ ಮುದ್ದುನಾಯಿ ಯಾರಿಗೆ ತಾನೆ ಇಷ್ಟವಾಗಲ್ಲ? ಬೇರೆ ನಾಯಿಗಳಾಗಿದ್ದರೆ ಇಷ್ಟೊತ್ತಿಗೆ ರೇನ್​ಕೋಟ್​ ಅನ್ನು ತುಂಡುತುಂಡಾಗಿಸಿಬಿಡುವ ಸಾಧ್ಯತೆ ಇರುತ್ತಿತ್ತು. ಆದರೆ ಈ ನಾಯಿ ಹಾಗೆಲ್ಲ ಮಾಡುವಂಥದ್ದಲ್ಲ. ಪ್ರಾಣಿಗಳೂ ಮಕ್ಕಳ ಹಾಗೆಯೇ. ಹೇಗೆ ಬೆಳೆಸುತ್ತೇವೋ ಹಾಗೆ ಬೆಳೆಯುತ್ತವೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by DogsOf // Great Pet Living (@dogsofinstagram)

ನನಗೆ ಇಂಥ ಮುದ್ದಾದ ನಾಯಿ ಬೇಕು ಎಂದು ಬಹಳಷ್ಟು ಜನ ಹೇಳಿದ್ದಾರೆ. ನನ್ನ ಮಕ್ಕಳಿಗೆ ಇಂಥ ನಾಯಿ ಬೇಕೇಬೇಕು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:51 am, Tue, 30 August 22

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ