AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನೊಬ್ಬನೇ ನೋಡೋದು ಮಹಾಪರಾಧ!’ ಮಾವುತನ ಮೊಬೈಲಿನಲ್ಲಿ ಇಣುಕುತ್ತಿರುವ ಆನೆ

Elephant : ಬೆಕ್ಕುಗಳಿಗೆ, ನಾಯಿಗಳಿಗೆ ಐಪ್ಯಾಡ್​ ಕೊಟ್ಟು ಕೂರಿಸುವ ವಿಡಿಯೋ ನೋಡಿದ್ದೀರಿ. ಆದರೆ ತಮಿಳುನಾಡಿದ ಈ ಆನೆ ತನ್ನ ಮೊಣಕಾಲೂರಿ ಹರಸಾಹಸಪಡುತ್ತಿದೆ ಮಾವುತನ ಮೊಬೈಲಿನಲ್ಲಿ ಇಣುಕಲು. ನೋಡಿ ವಿಡಿಯೋ.

‘ನೀನೊಬ್ಬನೇ ನೋಡೋದು ಮಹಾಪರಾಧ!’ ಮಾವುತನ ಮೊಬೈಲಿನಲ್ಲಿ ಇಣುಕುತ್ತಿರುವ ಆನೆ
Elephant trying to peek into mahouts phone
TV9 Web
| Edited By: ಶ್ರೀದೇವಿ ಕಳಸದ|

Updated on:Oct 31, 2022 | 3:49 PM

Share

Viral Video : ಪ್ರಾಣಿ ಮತ್ತು ಮನುಷ್ಯನ ಸಂಬಂಧ ಅವಿನಾಭಾವ. ತನ್ನ ಪಾಡಿಗೆ ಈ ಮಾವುತ ಮೊಬೈಲಿನಲ್ಲಿ ಮುಳುಗಿದ್ದಾನೆ. ಈ ದೈತ್ಯದೇಹಿ ಆನೆಗೂ ಕುತೂಹಲ. ಏನದು ನೀನು ಒಬ್ಬನೇ ನೋಡುವುದು? ನನಗೂ ತೋರಿಸು ಎಂದು ಪುಟ್ಟ ಮೊಬೈಲಿನೊಳಗೆ ಇಣುಕಲು ಹರಸಾಹಸ ಪಡುತ್ತಿದೆ. ಈಗ ವೈರಲ್ ಆಗಿರುವ ಈ ವಿಡಿಯೋ ಚಿತ್ರೀಕರಣಗೊಂಡಿದ್ದು ತಮಿಳುನಾಡಿನಲ್ಲಿ. 2 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ.

ಇದನ್ನೂ ಓದಿ
Image
ಹೀಗೊಂದು ಅಚ್ಚರಿ ತನಗಾಗಿ ಕಾಯುತ್ತಿರುತ್ತದೆ ಎಂದು ಮನೆಗೆಲಸದ ಸಹಾಯಕಿಗೆ ಗೊತ್ತಿರಲಿಲ್ಲ
Image
ಹಾಲೋವೀನ್​! ಇಲ್ಲಿ ಏನೇ ಆದರೂ ಹೋದರೂ ಎಲ್ಲವೂ ಮಜಾನೇ
Image
ಗಡ್ಡಕ್ಕೆ ಬೆಂಕಿ ಹತ್ತಿದಾಗ! ಸ್ಟಂಟ್​ ಮಾಡಲು ಹೋದ ವ್ಯಕ್ತಿಯ ಈ ಅವಸ್ಥೆ
Image
ಹಾಲೋವೀನ್ ಪಾರ್ಟಿಗೆ ಮಹಿಳೆಯೊಬ್ಬಳು ತನ್ನ ತಾ ಅಲಂಕರಿಸಿಕೊಂಡ ಈ ಬಗೆ!

ತಮಿಳುನಾಡಿನ ಕುಂಭಕೋಣಂ ಕುಂಬೇಶ್ವರರ್ ದೇವಾಲಯದ ಹೊರಗೆ ಮಾವುತನೊಬ್ಬ ತನ್ನ ಪಾಡಿಗೆ ತಾನು ಮೊಬೈಲು ನೋಡುತ್ತ ಕುಳಿತಾಗ ಆನೆ ಹೀಗೆ ಇಣುಕಲು ಪ್ರಯತ್ನಿಸಿದೆ. 37,000ಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಆನೆಗಳು ಬಹಳ ಸೂಕ್ಷ್ಮ ಮತ್ತು ಮನುಷ್ಯಸ್ನೇಹಿ ಪ್ರಾಣಿಗಳು. ತನ್ನನ್ನು ಸಾಕಿದವರೊಂದಿಗೆ ಬಹಳ ಆಪ್ತವಾಗಿ ಸಮಯವನ್ನು ಕಳೆಯುತ್ತವೆ. ಈ ವಿಡಿಯೋ ನೋಡಿದ ನೆಟ್ಟಿಗರು ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಎಂಥ ಮುದ್ಧಾದ ದೃಶ್ಯವಿದು ಎಂದಿದ್ದಾರೆ ಕೆಲವರು. ಆನೆಗೆ ಬೇಕಾಗೋ ದೊಡ್ಡ ಚಷ್ಮಾ ಅನ್ನು ನಾನು ಕೊಡಿಸುತ್ತೇನೆ ಎಂದಿದ್ದಾರೆ ಒಬ್ಬರು. ಯಾವ ಸಿನೆಮಾ ನೋಡುತ್ತಿದ್ದಾರೆ ನಿನ್ನ ಮಾವುತ ಎಂದು ಕೇಳಿದ್ದಾರೆ ಇನ್ನೂ ಒಬ್ಬರು.

ಬೆಕ್ಕು, ನಾಯಿಗಳು ಹೀಗೆ ಮೊಬೈಲ್​ ನೋಡುವುದು ಈಗ ಸಾಮಾನ್ಯ ಆದರೆ ಆನೆ!? ಮಜಾ ಅನ್ನಿಸುತ್ತಿದೆಯಲ್ಲ ಈ ವಿಡಿಯೋ…

ಮತ್ತಷ್ಟು ವೈರಲ್​ ವಿಡಿಯೋಗಳನ್ನು ನೋಡಲು ಕ್ಲಿಕ್ ಮಾಡಿ

Published On - 3:49 pm, Mon, 31 October 22

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ