AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಪಾನಿ ಸೂರ್ಯಕಾಂತಿಯರ ಈ ನೃತ್ಯಕ್ಕೆ ವ್ಹಾ! ಎಂದ ನೆಟ್ಟಿಗರು

Aishwarya Rai: 1999ರಲ್ಲಿ ಈ ಸಿನೆಮಾ ತೆರೆಕಂಡಿದೆ. ಐಶ್ವರ್ಯ ರೈ ಅಭಿನಯಿಸಿದ ಈ ಪ್ರಸಿದ್ಧ ಗೀತೆಯನ್ನು ಆಶಾ ಭೋಸ್ಲೆ, ಆದಿತ್ಯ ನಾರಾಯಣ್, ರಿಚಾ ಶರ್ಮಾ ಹಾಡಿದ್ದಾರೆ. ಈಗಲೂ ಈ ಹಾಡು ಕೇಳಿದರೆ ಕುಣಿಯಬೇಕೆಂದು ನಿಮಗೂ ಅನ್ನಿಸುತ್ತೆ. ಯಾವ ಹಾಡಿದು?

Viral Video: ಜಪಾನಿ ಸೂರ್ಯಕಾಂತಿಯರ ಈ ನೃತ್ಯಕ್ಕೆ ವ್ಹಾ! ಎಂದ ನೆಟ್ಟಿಗರು
ಜಪಾನಿ ಸುಂದರಿಯರು
TV9 Web
| Updated By: ಶ್ರೀದೇವಿ ಕಳಸದ|

Updated on:Aug 25, 2022 | 10:27 AM

Share

Japanese Dancers : ಮೇಯೊ ಜಪಾನ್ ಇನ್​ಸ್ಟಾಗ್ರಾಂ ಪುಟಕ್ಕೆ 1.2 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ ಇದ್ದಾರೆ. ಕಹಿ ಆಗ ಲಗೀ ಲಗ ಜಾಯೇ.. ಐಶ್ವರ್ಯಾ ರೈ ಅಭಿನಯದ ಈ ಹಾಡನ್ನು ಜಪಾನಿ ನೃತ್ಯಗಾರ್ತಿಯರಿಬ್ಬರು ಹೆಜ್ಜೆ ಹಾಕಿದ್ದು ಈಗ ವೈರಲ್ ಆಗಿದೆ. ಈ ವಿಡಿಯೋ 1.3 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಹೊಂದಿದೆ. 17,000 ಲೈಕ್ಸ್​ ಕೂಡ ಪಡೆದಿದೆ. ಇದು ಬಾಲಿವುಡ್​ನ ಮಹಾಕಾವ್ಯ! ನೀವು ಈ ವೇಷಭೂಷಣದಲ್ಲಿ ಸುಂದರವಾಗಿ ಕಾಣುತ್ತಿದ್ದೀರಿ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ನೀವು ನನ್ನ ಹೈಸ್ಕೂಲಿನ ನೆನಪನ್ನು ಮರಳಿಸಿದ್ದೀರಿ, ನಾನು ಕೂಡ ಈ ಹಾಡಿಗೆ ನೃತ್ಯ ಮಾಡುತ್ತಿದ್ದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ನೀವಿಬ್ಬರೂ ಹೊಲದಲ್ಲಿ ಅರಳಿದ ಸೂರ್ಯಕಾಂತಿಯಂತೆ ಕಾಣುತ್ತಿದ್ದೀರಿ. ನಿಮ್ಮ ನಗು ಸೂರ್ಯನಿಗಿಂತ ಪ್ರಕಾಶಮಾನವಾಗಿದೆ ಎಂದು ಇನ್ನೂ ಒಬ್ಬರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Mayo Japan (@mayojapan)

ಕಹಿನ್ ಆಗ್ ಲಗೇ ಲಗ್ ಜಾಯೆ ಈ ಹಾಡು 1999 ರಲ್ಲಿ ತೆರೆಕಂಡ ತಾಲ್ ಸಿನೆಮಾದ್ದು. ಆಶಾ ಭೋಂಸ್ಲೆ, ಆದಿತ್ಯ ನಾರಾಯಣ್ ಮತ್ತು ರಿಚಾ ಶರ್ಮಾ ಇದನ್ನು ಹಾಡಿದ್ದಾರೆ. ಇಂದಿಗೂ ಇದು ತನ್ನ ಕಾವು ಉಳಿಸಿಕೊಂಡಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:26 am, Thu, 25 August 22

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು