AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಪಾನಿ ಸೂರ್ಯಕಾಂತಿಯರ ಈ ನೃತ್ಯಕ್ಕೆ ವ್ಹಾ! ಎಂದ ನೆಟ್ಟಿಗರು

Aishwarya Rai: 1999ರಲ್ಲಿ ಈ ಸಿನೆಮಾ ತೆರೆಕಂಡಿದೆ. ಐಶ್ವರ್ಯ ರೈ ಅಭಿನಯಿಸಿದ ಈ ಪ್ರಸಿದ್ಧ ಗೀತೆಯನ್ನು ಆಶಾ ಭೋಸ್ಲೆ, ಆದಿತ್ಯ ನಾರಾಯಣ್, ರಿಚಾ ಶರ್ಮಾ ಹಾಡಿದ್ದಾರೆ. ಈಗಲೂ ಈ ಹಾಡು ಕೇಳಿದರೆ ಕುಣಿಯಬೇಕೆಂದು ನಿಮಗೂ ಅನ್ನಿಸುತ್ತೆ. ಯಾವ ಹಾಡಿದು?

Viral Video: ಜಪಾನಿ ಸೂರ್ಯಕಾಂತಿಯರ ಈ ನೃತ್ಯಕ್ಕೆ ವ್ಹಾ! ಎಂದ ನೆಟ್ಟಿಗರು
ಜಪಾನಿ ಸುಂದರಿಯರು
TV9 Web
| Edited By: ಶ್ರೀದೇವಿ ಕಳಸದ|

Updated on:Aug 25, 2022 | 10:27 AM

Share

Japanese Dancers : ಮೇಯೊ ಜಪಾನ್ ಇನ್​ಸ್ಟಾಗ್ರಾಂ ಪುಟಕ್ಕೆ 1.2 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ ಇದ್ದಾರೆ. ಕಹಿ ಆಗ ಲಗೀ ಲಗ ಜಾಯೇ.. ಐಶ್ವರ್ಯಾ ರೈ ಅಭಿನಯದ ಈ ಹಾಡನ್ನು ಜಪಾನಿ ನೃತ್ಯಗಾರ್ತಿಯರಿಬ್ಬರು ಹೆಜ್ಜೆ ಹಾಕಿದ್ದು ಈಗ ವೈರಲ್ ಆಗಿದೆ. ಈ ವಿಡಿಯೋ 1.3 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಹೊಂದಿದೆ. 17,000 ಲೈಕ್ಸ್​ ಕೂಡ ಪಡೆದಿದೆ. ಇದು ಬಾಲಿವುಡ್​ನ ಮಹಾಕಾವ್ಯ! ನೀವು ಈ ವೇಷಭೂಷಣದಲ್ಲಿ ಸುಂದರವಾಗಿ ಕಾಣುತ್ತಿದ್ದೀರಿ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ನೀವು ನನ್ನ ಹೈಸ್ಕೂಲಿನ ನೆನಪನ್ನು ಮರಳಿಸಿದ್ದೀರಿ, ನಾನು ಕೂಡ ಈ ಹಾಡಿಗೆ ನೃತ್ಯ ಮಾಡುತ್ತಿದ್ದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ನೀವಿಬ್ಬರೂ ಹೊಲದಲ್ಲಿ ಅರಳಿದ ಸೂರ್ಯಕಾಂತಿಯಂತೆ ಕಾಣುತ್ತಿದ್ದೀರಿ. ನಿಮ್ಮ ನಗು ಸೂರ್ಯನಿಗಿಂತ ಪ್ರಕಾಶಮಾನವಾಗಿದೆ ಎಂದು ಇನ್ನೂ ಒಬ್ಬರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Mayo Japan (@mayojapan)

ಕಹಿನ್ ಆಗ್ ಲಗೇ ಲಗ್ ಜಾಯೆ ಈ ಹಾಡು 1999 ರಲ್ಲಿ ತೆರೆಕಂಡ ತಾಲ್ ಸಿನೆಮಾದ್ದು. ಆಶಾ ಭೋಂಸ್ಲೆ, ಆದಿತ್ಯ ನಾರಾಯಣ್ ಮತ್ತು ರಿಚಾ ಶರ್ಮಾ ಇದನ್ನು ಹಾಡಿದ್ದಾರೆ. ಇಂದಿಗೂ ಇದು ತನ್ನ ಕಾವು ಉಳಿಸಿಕೊಂಡಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:26 am, Thu, 25 August 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ