Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಜನರು ಕತ್ತೆಗಳಿಗೆ ಸಿಹಿತಿಂಡಿಗಳನ್ನು ತಿನಿಸುವ ಮೂಲಕ ಮೊದಲ ಮಳೆಯನ್ನು ಸಂಭ್ರವಿಸುತ್ತಾರೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ವಿಶಿಷ್ಟ ಸಂಪ್ರದಾಯದ ವಿಡಿಯೋ ಇಲ್ಲಿದೆ ನೋಡಿ.

Follow us
ಅಕ್ಷತಾ ವರ್ಕಾಡಿ
|

Updated on: Jul 27, 2024 | 12:33 PM

ಮಧ್ಯಪ್ರದೇಶ: ಕತ್ತೆಗಳಿಗೆ ಮದುವೆ ಮಾಡಿಸಿದ್ರೆ ಮಳೆ ಆಗುತ್ತೇ ಎಂಬ ನಂಬಿಕೆ ಸಾಕಷ್ಟು ಕಡೆಗಳಲ್ಲಿವೆ. ಇದರಂತೆ ಮಧ್ಯಪ್ರದೇಶದಲ್ಲೂ ಒಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿನ ಬಹುತೇಕ ಭಾಗಗಳಲ್ಲಿ ಬರಗಾಲ ಬಾರದೇ ಇರಲು ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ಸದ್ಯ ಈ ಸಂಪ್ರದಾಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಹಳ್ಳಿಗರು ಕತ್ತೆಗಳಿಗೆ ಗುಲಾಬ್ ಜಾಮೂನ್ ಅನ್ನು ತಿನ್ನಿಸುತ್ತಿವುದನ್ನು ಕಾಣಬಹುದು. ಕತ್ತೆಗಳಿಗೆ ಸ್ನಾನ ಮಾಡಿಸಿ, ಬಳಿಕ ಹೂವಿನ ಹಾರಗಳನ್ನು ತೊಡಿಸಿ ಪೂಜೆಗೈದು ಸಿಹಿ ತಿನಸು, ವಿಶೇಷವಾಗಿ ಗುಲಾಬ್​​​ ಜಾಮೂನು ತಿನಿಸುವುದು ಇಲ್ಲಿನ ಸಂಪ್ರದಾಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ