AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಜನರು ಕತ್ತೆಗಳಿಗೆ ಸಿಹಿತಿಂಡಿಗಳನ್ನು ತಿನಿಸುವ ಮೂಲಕ ಮೊದಲ ಮಳೆಯನ್ನು ಸಂಭ್ರವಿಸುತ್ತಾರೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ವಿಶಿಷ್ಟ ಸಂಪ್ರದಾಯದ ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Jul 27, 2024 | 12:33 PM

Share

ಮಧ್ಯಪ್ರದೇಶ: ಕತ್ತೆಗಳಿಗೆ ಮದುವೆ ಮಾಡಿಸಿದ್ರೆ ಮಳೆ ಆಗುತ್ತೇ ಎಂಬ ನಂಬಿಕೆ ಸಾಕಷ್ಟು ಕಡೆಗಳಲ್ಲಿವೆ. ಇದರಂತೆ ಮಧ್ಯಪ್ರದೇಶದಲ್ಲೂ ಒಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿನ ಬಹುತೇಕ ಭಾಗಗಳಲ್ಲಿ ಬರಗಾಲ ಬಾರದೇ ಇರಲು ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ಸದ್ಯ ಈ ಸಂಪ್ರದಾಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಹಳ್ಳಿಗರು ಕತ್ತೆಗಳಿಗೆ ಗುಲಾಬ್ ಜಾಮೂನ್ ಅನ್ನು ತಿನ್ನಿಸುತ್ತಿವುದನ್ನು ಕಾಣಬಹುದು. ಕತ್ತೆಗಳಿಗೆ ಸ್ನಾನ ಮಾಡಿಸಿ, ಬಳಿಕ ಹೂವಿನ ಹಾರಗಳನ್ನು ತೊಡಿಸಿ ಪೂಜೆಗೈದು ಸಿಹಿ ತಿನಸು, ವಿಶೇಷವಾಗಿ ಗುಲಾಬ್​​​ ಜಾಮೂನು ತಿನಿಸುವುದು ಇಲ್ಲಿನ ಸಂಪ್ರದಾಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ