Video: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಜನರು ಕತ್ತೆಗಳಿಗೆ ಸಿಹಿತಿಂಡಿಗಳನ್ನು ತಿನಿಸುವ ಮೂಲಕ ಮೊದಲ ಮಳೆಯನ್ನು ಸಂಭ್ರವಿಸುತ್ತಾರೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ವಿಶಿಷ್ಟ ಸಂಪ್ರದಾಯದ ವಿಡಿಯೋ ಇಲ್ಲಿದೆ ನೋಡಿ.

Follow us
|

Updated on: Jul 27, 2024 | 12:33 PM

ಮಧ್ಯಪ್ರದೇಶ: ಕತ್ತೆಗಳಿಗೆ ಮದುವೆ ಮಾಡಿಸಿದ್ರೆ ಮಳೆ ಆಗುತ್ತೇ ಎಂಬ ನಂಬಿಕೆ ಸಾಕಷ್ಟು ಕಡೆಗಳಲ್ಲಿವೆ. ಇದರಂತೆ ಮಧ್ಯಪ್ರದೇಶದಲ್ಲೂ ಒಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿನ ಬಹುತೇಕ ಭಾಗಗಳಲ್ಲಿ ಬರಗಾಲ ಬಾರದೇ ಇರಲು ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ಸದ್ಯ ಈ ಸಂಪ್ರದಾಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಹಳ್ಳಿಗರು ಕತ್ತೆಗಳಿಗೆ ಗುಲಾಬ್ ಜಾಮೂನ್ ಅನ್ನು ತಿನ್ನಿಸುತ್ತಿವುದನ್ನು ಕಾಣಬಹುದು. ಕತ್ತೆಗಳಿಗೆ ಸ್ನಾನ ಮಾಡಿಸಿ, ಬಳಿಕ ಹೂವಿನ ಹಾರಗಳನ್ನು ತೊಡಿಸಿ ಪೂಜೆಗೈದು ಸಿಹಿ ತಿನಸು, ವಿಶೇಷವಾಗಿ ಗುಲಾಬ್​​​ ಜಾಮೂನು ತಿನಿಸುವುದು ಇಲ್ಲಿನ ಸಂಪ್ರದಾಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ