AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಜನರು ಕತ್ತೆಗಳಿಗೆ ಸಿಹಿತಿಂಡಿಗಳನ್ನು ತಿನಿಸುವ ಮೂಲಕ ಮೊದಲ ಮಳೆಯನ್ನು ಸಂಭ್ರವಿಸುತ್ತಾರೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ವಿಶಿಷ್ಟ ಸಂಪ್ರದಾಯದ ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Jul 27, 2024 | 12:33 PM

Share

ಮಧ್ಯಪ್ರದೇಶ: ಕತ್ತೆಗಳಿಗೆ ಮದುವೆ ಮಾಡಿಸಿದ್ರೆ ಮಳೆ ಆಗುತ್ತೇ ಎಂಬ ನಂಬಿಕೆ ಸಾಕಷ್ಟು ಕಡೆಗಳಲ್ಲಿವೆ. ಇದರಂತೆ ಮಧ್ಯಪ್ರದೇಶದಲ್ಲೂ ಒಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿನ ಬಹುತೇಕ ಭಾಗಗಳಲ್ಲಿ ಬರಗಾಲ ಬಾರದೇ ಇರಲು ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ಸದ್ಯ ಈ ಸಂಪ್ರದಾಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಹಳ್ಳಿಗರು ಕತ್ತೆಗಳಿಗೆ ಗುಲಾಬ್ ಜಾಮೂನ್ ಅನ್ನು ತಿನ್ನಿಸುತ್ತಿವುದನ್ನು ಕಾಣಬಹುದು. ಕತ್ತೆಗಳಿಗೆ ಸ್ನಾನ ಮಾಡಿಸಿ, ಬಳಿಕ ಹೂವಿನ ಹಾರಗಳನ್ನು ತೊಡಿಸಿ ಪೂಜೆಗೈದು ಸಿಹಿ ತಿನಸು, ವಿಶೇಷವಾಗಿ ಗುಲಾಬ್​​​ ಜಾಮೂನು ತಿನಿಸುವುದು ಇಲ್ಲಿನ ಸಂಪ್ರದಾಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್