AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಜನರು ಕತ್ತೆಗಳಿಗೆ ಸಿಹಿತಿಂಡಿಗಳನ್ನು ತಿನಿಸುವ ಮೂಲಕ ಮೊದಲ ಮಳೆಯನ್ನು ಸಂಭ್ರವಿಸುತ್ತಾರೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ವಿಶಿಷ್ಟ ಸಂಪ್ರದಾಯದ ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Jul 27, 2024 | 12:33 PM

Share

ಮಧ್ಯಪ್ರದೇಶ: ಕತ್ತೆಗಳಿಗೆ ಮದುವೆ ಮಾಡಿಸಿದ್ರೆ ಮಳೆ ಆಗುತ್ತೇ ಎಂಬ ನಂಬಿಕೆ ಸಾಕಷ್ಟು ಕಡೆಗಳಲ್ಲಿವೆ. ಇದರಂತೆ ಮಧ್ಯಪ್ರದೇಶದಲ್ಲೂ ಒಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿನ ಬಹುತೇಕ ಭಾಗಗಳಲ್ಲಿ ಬರಗಾಲ ಬಾರದೇ ಇರಲು ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ಸದ್ಯ ಈ ಸಂಪ್ರದಾಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಹಳ್ಳಿಗರು ಕತ್ತೆಗಳಿಗೆ ಗುಲಾಬ್ ಜಾಮೂನ್ ಅನ್ನು ತಿನ್ನಿಸುತ್ತಿವುದನ್ನು ಕಾಣಬಹುದು. ಕತ್ತೆಗಳಿಗೆ ಸ್ನಾನ ಮಾಡಿಸಿ, ಬಳಿಕ ಹೂವಿನ ಹಾರಗಳನ್ನು ತೊಡಿಸಿ ಪೂಜೆಗೈದು ಸಿಹಿ ತಿನಸು, ವಿಶೇಷವಾಗಿ ಗುಲಾಬ್​​​ ಜಾಮೂನು ತಿನಿಸುವುದು ಇಲ್ಲಿನ ಸಂಪ್ರದಾಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ