AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಜನರು ಕತ್ತೆಗಳಿಗೆ ಸಿಹಿತಿಂಡಿಗಳನ್ನು ತಿನಿಸುವ ಮೂಲಕ ಮೊದಲ ಮಳೆಯನ್ನು ಸಂಭ್ರವಿಸುತ್ತಾರೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ವಿಶಿಷ್ಟ ಸಂಪ್ರದಾಯದ ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Jul 27, 2024 | 12:33 PM

Share

ಮಧ್ಯಪ್ರದೇಶ: ಕತ್ತೆಗಳಿಗೆ ಮದುವೆ ಮಾಡಿಸಿದ್ರೆ ಮಳೆ ಆಗುತ್ತೇ ಎಂಬ ನಂಬಿಕೆ ಸಾಕಷ್ಟು ಕಡೆಗಳಲ್ಲಿವೆ. ಇದರಂತೆ ಮಧ್ಯಪ್ರದೇಶದಲ್ಲೂ ಒಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿನ ಬಹುತೇಕ ಭಾಗಗಳಲ್ಲಿ ಬರಗಾಲ ಬಾರದೇ ಇರಲು ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ಸದ್ಯ ಈ ಸಂಪ್ರದಾಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಹಳ್ಳಿಗರು ಕತ್ತೆಗಳಿಗೆ ಗುಲಾಬ್ ಜಾಮೂನ್ ಅನ್ನು ತಿನ್ನಿಸುತ್ತಿವುದನ್ನು ಕಾಣಬಹುದು. ಕತ್ತೆಗಳಿಗೆ ಸ್ನಾನ ಮಾಡಿಸಿ, ಬಳಿಕ ಹೂವಿನ ಹಾರಗಳನ್ನು ತೊಡಿಸಿ ಪೂಜೆಗೈದು ಸಿಹಿ ತಿನಸು, ವಿಶೇಷವಾಗಿ ಗುಲಾಬ್​​​ ಜಾಮೂನು ತಿನಿಸುವುದು ಇಲ್ಲಿನ ಸಂಪ್ರದಾಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ