AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಊರಿಗೆ ಮೊದಲ ಮಳೆ, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಜನರು ಕತ್ತೆಗಳಿಗೆ ಸಿಹಿತಿಂಡಿಗಳನ್ನು ತಿನಿಸುವ ಮೂಲಕ ಮೊದಲ ಮಳೆಯನ್ನು ಸಂಭ್ರವಿಸುತ್ತಾರೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ವಿಶಿಷ್ಟ ಸಂಪ್ರದಾಯದ ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Jul 27, 2024 | 12:33 PM

Share

ಮಧ್ಯಪ್ರದೇಶ: ಕತ್ತೆಗಳಿಗೆ ಮದುವೆ ಮಾಡಿಸಿದ್ರೆ ಮಳೆ ಆಗುತ್ತೇ ಎಂಬ ನಂಬಿಕೆ ಸಾಕಷ್ಟು ಕಡೆಗಳಲ್ಲಿವೆ. ಇದರಂತೆ ಮಧ್ಯಪ್ರದೇಶದಲ್ಲೂ ಒಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿನ ಬಹುತೇಕ ಭಾಗಗಳಲ್ಲಿ ಬರಗಾಲ ಬಾರದೇ ಇರಲು ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತವೆ ಎಂಬುದು ಅಲ್ಲಿನ ಜನರ ನಂಬಿಕೆ. ಸದ್ಯ ಈ ಸಂಪ್ರದಾಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಹಳ್ಳಿಗರು ಕತ್ತೆಗಳಿಗೆ ಗುಲಾಬ್ ಜಾಮೂನ್ ಅನ್ನು ತಿನ್ನಿಸುತ್ತಿವುದನ್ನು ಕಾಣಬಹುದು. ಕತ್ತೆಗಳಿಗೆ ಸ್ನಾನ ಮಾಡಿಸಿ, ಬಳಿಕ ಹೂವಿನ ಹಾರಗಳನ್ನು ತೊಡಿಸಿ ಪೂಜೆಗೈದು ಸಿಹಿ ತಿನಸು, ವಿಶೇಷವಾಗಿ ಗುಲಾಬ್​​​ ಜಾಮೂನು ತಿನಿಸುವುದು ಇಲ್ಲಿನ ಸಂಪ್ರದಾಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ