AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವರ್ಗಾವಣೆಗೊಂಡ ಶಿಕ್ಷಕ; ಶಾಲೆಯ ಗೇಟಿನ ಬಳಿ ನಿಂತು ಗಳಗಳನೆ ಅತ್ತ ವಿದ್ಯಾರ್ಥಿಗಳು

ತೆಲಂಗಾಣದ ಜನಗಾಮ ಜಿಲ್ಲೆಯ ಸಮೀರ್‌ಪೇಟೆಯ ಪ್ರಾಥಮಿಕ ಶಾಲೆಯ ಸುಧೀರ್ ಎಂಬವರು ಮಕ್ಕಳ ಪ್ರೀತಿಯ ಶಿಕ್ಷಕರಾಗಿದ್ದರು. ಆದರೆ ಇತ್ತೀಚಿಗಷ್ಟೇ ಅವರಿಗೆ ವರ್ಗಾವಣೆಯಾಗಿದೆ. ಈ ವಿಷಯ ಮಕ್ಕಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

ಅಕ್ಷತಾ ವರ್ಕಾಡಿ
|

Updated on:Jun 28, 2024 | 5:15 PM

Share

ತೆಲಂಗಾಣ: ವರ್ಗಾವಣೆಗೊಂಡ  ಪ್ರೀತಿಯ ಶಿಕ್ಷಕನಿಗಾಗಿ ಇಡೀ ಶಾಲೆಯ ಮಕ್ಕಳು ಕಣ್ಣೀರು ಹಾಕಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿದ್ಯಾರ್ಥಿಗಳು ಶಾಲೆಯ ಗೇಟಿನ ಬಳಿ ನಿಂತು “ನಮ್ಮನ್ನು ಬಿಟ್ಟು ಹೋಗಬೇಡಿ ಸರ್​​ ” ಎಂದು ಅಳುತ್ತಾ ಅಂಗಲಾಚಿದ್ದಾರೆ. ತೆಲಂಗಾಣದ ಜನಗಾಮ ಜಿಲ್ಲೆಯ ಸಮೀರ್‌ಪೇಟೆಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಸುಧೀರ್ ಎಂಬವರು ಮಕ್ಕಳ ಪ್ರೀತಿಯ ಶಿಕ್ಷಕರಾಗಿದ್ದು, ಇತ್ತೀಚಿಗಷ್ಟೇ ಅವರಿಗೆ ವರ್ಗಾವಣೆಯಾಗಿದೆ. ಈ ವಿಷಯ ಮಕ್ಕಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಇದರಿಂದಾಗಿ ಮಕ್ಕಳು ಶಾಲೆಯ ಗೇಟ್​ ಬಳಿ ಅಳುತ್ತಾ ನಿಂತು ಸುಧೀರ್ ಸರ್ ಪ್ಲೀಸ್​​ ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಅತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇದನ್ನೂ ಓದಿ: ಜನನಿಬಿಡ ರಸ್ತೆಯಲ್ಲಿ ನಗ್ನವಾಗಿ ಓಡಾಡಿದ ಯುವತಿ, ಬೆತ್ತಲೆ ಅವತಾರಕ್ಕೆ ಬೆಚ್ಚಿ ಬಿದ್ದ ಜನ

ಶಿಕ್ಷಕ ಸುಧೀರ್ ಸಮೀರ್ ಪೇಟಾದಿಂದ ಬಚ್ಚನ್ನಪೇಟೆ ಮಂಡಲದ ಕೊನ್ನೆ ಗ್ರಾಮ ಶಾಲೆಗೆ ವರ್ಗಾವಣೆಯಾಗಿದೆ. ಮಕ್ಕಳ ಪ್ರೀತಿಯನ್ನು ಕಂಡು ಶಿಕ್ಷಕ ಸುಧೀರ್ ಕೂಡ ಬಾವುಕರಾಗಿದ್ದಾರೆ. ಶಿಕ್ಷಕನ ವಿದಾಯದ ವೇಳೆ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Fri, 28 June 24

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ