Video: ವರ್ಗಾವಣೆಗೊಂಡ ಶಿಕ್ಷಕ; ಶಾಲೆಯ ಗೇಟಿನ ಬಳಿ ನಿಂತು ಗಳಗಳನೆ ಅತ್ತ ವಿದ್ಯಾರ್ಥಿಗಳು

ತೆಲಂಗಾಣದ ಜನಗಾಮ ಜಿಲ್ಲೆಯ ಸಮೀರ್‌ಪೇಟೆಯ ಪ್ರಾಥಮಿಕ ಶಾಲೆಯ ಸುಧೀರ್ ಎಂಬವರು ಮಕ್ಕಳ ಪ್ರೀತಿಯ ಶಿಕ್ಷಕರಾಗಿದ್ದರು. ಆದರೆ ಇತ್ತೀಚಿಗಷ್ಟೇ ಅವರಿಗೆ ವರ್ಗಾವಣೆಯಾಗಿದೆ. ಈ ವಿಷಯ ಮಕ್ಕಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Follow us
|

Updated on:Jun 28, 2024 | 5:15 PM

ತೆಲಂಗಾಣ: ವರ್ಗಾವಣೆಗೊಂಡ  ಪ್ರೀತಿಯ ಶಿಕ್ಷಕನಿಗಾಗಿ ಇಡೀ ಶಾಲೆಯ ಮಕ್ಕಳು ಕಣ್ಣೀರು ಹಾಕಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿದ್ಯಾರ್ಥಿಗಳು ಶಾಲೆಯ ಗೇಟಿನ ಬಳಿ ನಿಂತು “ನಮ್ಮನ್ನು ಬಿಟ್ಟು ಹೋಗಬೇಡಿ ಸರ್​​ ” ಎಂದು ಅಳುತ್ತಾ ಅಂಗಲಾಚಿದ್ದಾರೆ. ತೆಲಂಗಾಣದ ಜನಗಾಮ ಜಿಲ್ಲೆಯ ಸಮೀರ್‌ಪೇಟೆಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಸುಧೀರ್ ಎಂಬವರು ಮಕ್ಕಳ ಪ್ರೀತಿಯ ಶಿಕ್ಷಕರಾಗಿದ್ದು, ಇತ್ತೀಚಿಗಷ್ಟೇ ಅವರಿಗೆ ವರ್ಗಾವಣೆಯಾಗಿದೆ. ಈ ವಿಷಯ ಮಕ್ಕಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಇದರಿಂದಾಗಿ ಮಕ್ಕಳು ಶಾಲೆಯ ಗೇಟ್​ ಬಳಿ ಅಳುತ್ತಾ ನಿಂತು ಸುಧೀರ್ ಸರ್ ಪ್ಲೀಸ್​​ ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಅತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇದನ್ನೂ ಓದಿ: ಜನನಿಬಿಡ ರಸ್ತೆಯಲ್ಲಿ ನಗ್ನವಾಗಿ ಓಡಾಡಿದ ಯುವತಿ, ಬೆತ್ತಲೆ ಅವತಾರಕ್ಕೆ ಬೆಚ್ಚಿ ಬಿದ್ದ ಜನ

ಶಿಕ್ಷಕ ಸುಧೀರ್ ಸಮೀರ್ ಪೇಟಾದಿಂದ ಬಚ್ಚನ್ನಪೇಟೆ ಮಂಡಲದ ಕೊನ್ನೆ ಗ್ರಾಮ ಶಾಲೆಗೆ ವರ್ಗಾವಣೆಯಾಗಿದೆ. ಮಕ್ಕಳ ಪ್ರೀತಿಯನ್ನು ಕಂಡು ಶಿಕ್ಷಕ ಸುಧೀರ್ ಕೂಡ ಬಾವುಕರಾಗಿದ್ದಾರೆ. ಶಿಕ್ಷಕನ ವಿದಾಯದ ವೇಳೆ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Fri, 28 June 24

‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು