AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಲ್ಲು ನಿಲ್ಲೇ ಪತಂಗ, ಇದೋ ಮಾಡು ಪೆಂಗ್ವಿನ್ ಸಂಗ!​

Penguin : ನೀವು ನನ್ನ ಹಿಡಿಯಲಾರಿರಿ; ನಾವು ನಿನ್ನ ಬಿಡಲಾರೆವು. ಚಿಟ್ಟೆಯ ಈ ವೇಗ, ಪೆಂಗ್ವಿನ್​ನ ಈ ನಿಧಾನ ಆಹಾ...

Viral Video: ನಿಲ್ಲು ನಿಲ್ಲೇ ಪತಂಗ, ಇದೋ ಮಾಡು ಪೆಂಗ್ವಿನ್ ಸಂಗ!​
ಪಾತರಗಿತ್ತಿಯನ್ನು ಬೆನ್ನಟ್ಟುತ್ತಿರುವ ಪೆಂಗ್ವಿನ್​ಗಳು
TV9 Web
| Edited By: ಶ್ರೀದೇವಿ ಕಳಸದ|

Updated on:Aug 26, 2022 | 4:12 PM

Share

Viral Video : ಪೆಂಗ್ವಿನ್‌ಗಳು ಚಿಟ್ಟೆಯ ಬೆನ್ನಟ್ಟಿಕೊಂಡು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೂರು ಪೆಂಗ್ವಿನ್‌ಗಳನ್ನು ಇಲ್ಲಿರುವ ಒಂದೇ ಚಿಟ್ಟೆಯನ್ನು ಹಿಡಿಯಲು ಹರಸಾಹಸ ಪಡುತ್ತಿವೆ. ಹೇಳಿಕೇಳಿ ಚಿಟ್ಟೆ. ಅದರ ವೇಗಕ್ಕೂ ಈ ಪೆಂಗ್ವಿನ್​ನ ವೇಗಕ್ಕೂ ಎಂದಾದರೂ ತಾಳೆ ಸಿಕ್ಕೀತಾ? ಆದರೆ ಇದನ್ನು ನೋಡೋದೇ ಮಜಾ ಎನ್ನುತ್ತಿದ್ದಾರೆ ನೆಟ್ಟಿಗರು. 2 ಮಿಲಿಯನ್‌ಗೂ ಹೆಚ್ಚು ವೀಕ್ಷಣೆಯನ್ನು ಈ ವಿಡಿಯೋ ಹೊಂದಿದೆ.

ಮೊದಲು ಮೂರು ನಂತರ ನಾಲ್ಕು, ಆನಂತರ ಆರು ಪೆಂಗ್ವಿನ್​ಗಳು ಒಟ್ಟಾಗಿ ಈ ಚಿಟ್ಟೆಯನ್ನು ಹಿಡಿಯಲು ಪುಟುಪುಟು ಓಡಲಾರಂಭಿಸುತ್ತವೆ. ಆ ಚಿಟ್ಟೆಯೂ ಎಂಥ ಕಿಲಾಡಿ! ಅದಕ್ಕೂ ಗೊತ್ತಿದೆ ತನ್ನನ್ನು ಇವುಗಳೆಲ್ಲ ಹಿಡಿಯಲು ಪ್ರಯತ್ನಿಸುವುದು. ಬೇಕೆಂದರೆ ಆ ಜಾಗದಲ್ಲೇ ಸುತ್ತು ಹೊಡಿಯುತ್ತೆ.

ಮತ್ತಷ್ಟು ಇಂಥ ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:11 pm, Fri, 26 August 22

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ