AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಏರಬೇಕು ಹೀಗೆ ರೈಲಿನ ಮೇಲೂ ಏರಬೇಕು!?

Bangladesh Railways : ರೈಲಿನ ಚಾವಣಿ ಏರುವಲ್ಲಿ ಈ ಮಹಿಳೆ ಯಶಸ್ವಿಯಾಗುತ್ತಾಳಾ? 12 ಮಿಲಿಯನ್​ ನೆಟ್ಟಿಗರು ಕತೂಹಲದಿಂದ ವೀಕ್ಷಿಸಿದ ವಿಡಿಯೋ ಇದು.

Viral Video : ಏರಬೇಕು ಹೀಗೆ ರೈಲಿನ ಮೇಲೂ ಏರಬೇಕು!?
ಈ ಮಹಿಳೆ ಟ್ರೇನ್ ಹತ್ತಿದರಾ?
TV9 Web
| Edited By: ಶ್ರೀದೇವಿ ಕಳಸದ|

Updated on:Aug 26, 2022 | 11:01 AM

Share

Viral Video : ಬಾಂಗ್ಲಾದೇಶದ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಚಾವಣಿಯನ್ನು ಈ ಮಹಿಳೆ ಹತ್ತಲು ಪ್ರಯತ್ನಿಸುತ್ತಿದ್ದಾಳೆ. ಬಹುಶಃ ಆಕೆ ರೈಲಿನಲ್ಲಿ ಸೀಟು ಪಡೆಯಲು ಸಾಧ್ಯವಾಗದಿದ್ದಾಗ ಹೀಗೆ ಮಾಡಿರುವ ಸಾಧ್ಯತೆ ಇದೆ. ಈ ಕ್ಲಿಪ್​ Instagram ನಲ್ಲಿ ‘fresh_outta-stockz’ ಪುಟದಲ್ಲಿ ಪೋಸ್ಟ್​ ಆಗಿದೆ. ಚಾವಣಿಮೇಲೆ ಅಷ್ಟೊಂದು ಜನ ಕುಳಿತಿರುವುದನ್ನು ನೋಡಿದರೆ ಆತಂಕವಾಗುತ್ತದೆ. ಅಂಥದ್ದರಲ್ಲಿ ಈ ಮಹಿಳೆ ಕಿಟಕಿ ಸಹಾಯದಿಂದ ಮೇಲೇರಲು ಪ್ರಯತ್ನಿಸಿರುವುದನ್ನು ನೋಡಿದರೆ… ಆದರೆ ಅವಳ ಪ್ರಯತ್ನ ವಿಫಲವಾಗುವುದು ರೈಲ್ವೆ ಪೊಲೀಸ್ ಕೋಲಿನೊಂದಿಗೆ ಬಂದಾಗ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Vidyadhar Jena (@fresh_outta_stockz)

ನೆಟ್ಟಿಗರು ಜನಸಂಖ್ಯೆಯ ಬಗ್ಗೆ, ರೈಲಿನ ಚಾವಣಿಯ ಮೇಲೆ ಕುಳಿತಿರುವವರ ಬಗ್ಗೆ, ವ್ಯವಸ್ಥೆಯ ಬಗ್ಗೆ ಕಮೆಂಟ್ ಮೂಲಕ ಚರ್ಚಿಸಿದ್ದಾರೆ. ಎಂಥ ಅವ್ಯವಸ್ಥೆ ಅಲ್ಲವಾ ಇದೆಲ್ಲ?

ಈ ವಿಡಿಯೋ 12 ಮಿಲಿಯನ್​ ವೀಕ್ಷಣೆಗೆ ಒಳಪಟ್ಟಿದೆ. 3,60,000 ಲೈಕ್ಸ್​ ಪಡೆದಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 10:55 am, Fri, 26 August 22

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ