AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ನಾಯಿಗಳನ್ನು ಸಾಕಿದವರಿಗೇ ಗೊತ್ತು ಇವುಗಳ ವೈಶಿಷ್ಟ್ಯ

Golden Retriever : ಈ ಗೋಲ್ಡನ್ ರಿಟ್ರೈವರ್ ಯಾಕೆ ಹೀಗೆ ಲಕ್ಷಾಂತರ ಜನರ ಹೃದಯವನ್ನು ಕದಿಯುತ್ತವೆ? ವಿಡಿಯೋ ನೋಡಿ ಗೊತ್ತಾಗಬಹುದು.

Viral Video: ಈ ನಾಯಿಗಳನ್ನು ಸಾಕಿದವರಿಗೇ ಗೊತ್ತು ಇವುಗಳ ವೈಶಿಷ್ಟ್ಯ
ಗೋಲ್ಡನ್​ ರಿಟ್ರೈವರ್
TV9 Web
| Edited By: |

Updated on:Aug 29, 2022 | 4:37 PM

Share

Viral Video : ಸಾಕುಪ್ರಾಣಿಗಳಲ್ಲಿ ಗೋಲ್ಡನ್ ರಿಟ್ರೈವರ್ ನಾಯಿಗಳು ನಿಜಕ್ಕೂ ಉತ್ತಮ ತಳಿಯವು. ಅದಕ್ಕೇ ಅವು ಲಕ್ಷಾಂತರ ಪ್ರಾಣಿಪ್ರಿಯರ ಹೃದಯವನ್ನು ಗೆಲ್ಲುತ್ತ ಬಂದಿವೆ. ಅಂಥದ್ದು ಏನಿದೆ ಅವುಗಳಲ್ಲಿ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಅದನ್ನು ಸಾಕಿದವರಿಗೆ ಖಂಡಿತ ಅವುಗಳ ವೈಶಿಷ್ಟ್ಯ ಅನುಭವಕ್ಕೆ ಬಂದಿರುತ್ತದೆ. ಅಂಥ ಸ್ನೇಹಮಯೀ, ಸೂಕ್ಷ್ಮ ನಾಯಿಗಳಿವು. ಗೋಲ್ಡನ್ ರಿಟ್ರೈವರ್ ನಾಯಿಯಾದ ಲೇಡಿ ಎಂಬ ನಾಯಿಗೆ ಮೀಸಲಾದ ಇನ್‌ಸ್ಟಾಗ್ರಾಮ್‌ ಪುಟದಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಖಾತೆಗೆ 2.7 ಲಕ್ಷ ಫಾಲೋವರ್ಸ್​ ಇದ್ದಾರೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by Lady the Golden Retriever (@ladyandtheblues)

ನಿಯಮಿತವಾಗಿ ಗೋಲ್ಡನ್​ ರಿಟ್ರೈವರ್ ನಾಯಿಗಳ ವಿಡಿಯೋ ಅನ್ನು ಇಲ್ಲಿ ಪೋಸ್ಟ್ ಮಾಡಲಾಗುತ್ತದೆ. ಈ ವಿಡಿಯೋ ಅನ್ನು 2.3 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. 13,200 ಕ್ಕೂ ಹೆಚ್ಚು ಲೈಕ್ಸ್​ ಇದಕ್ಕೆ ಬಂದಿವೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:06 pm, Mon, 29 August 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?