AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಇತ್ತೀಚಿಗಂತೂ ರೀಲ್ಸ್‌ ಹುಚ್ಚು ಮಿತಿಮೀರಿಬಿಟ್ಟಿದೆ. ಲೈಕ್ಸ್‌, ಫಾಲೋವರ್ಸ್‌ ವೀವ್ಸ್‌ಗಾಗಿ ಜನ ಚಿತ್ರ ವಿಚಿತ್ರ ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಕೂಡಾ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದು, ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ
ಮಾಲಾಶ್ರೀ ಅಂಚನ್​
| Edited By: |

Updated on: Sep 22, 2024 | 11:32 AM

Share

ರೀಲ್ಸ್‌ ರೀಲ್ಸ್‌ ರೀಲ್ಸ್‌… ಈಗಂತೂ ಎಲ್ಲಿ ನೋಡಿದ್ರೂ ರೀಲ್ಸ್‌ ವಿಡಿಯೋಗಳದ್ದೇ ಹವಾ. ಅದರಲ್ಲೂ ಕೆಲ ರೀಲ್ಸ್‌ ಹುಚ್ಚರು ಚಿತ್ರ ವಿಚಿತ್ರ ರೀಲ್ಸ್‌ ವಿಡಿಯೋ ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಹೀಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟು ವಿಡಿಯೋ ಮಾಡುವ, ಪ್ರಾಣಕ್ಕೆ ಅಪಾಯ ತಂದೊಡ್ಡುವ ರೀಲ್ಸ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದವರು ಹಲವರಿದ್ದಾರೆ. ಇಲ್ಲೊಬ್ಬಳು ಮಹಿಳೆ ಕೂಡಾ ಲೈಕ್ಸ್‌ ವೀವ್ಸ್‌ಗಾಗಿ ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

RawAndRealMan ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ತೆರೆದ ಬಾವಿಯ ಅಂಚಲ್ಲಿ ಕುಳಿತ ಮಹಿಳೆಯೊಬ್ಬಳು ಪುಟಾಣಿ ಮಗುವನ್ನು ಬರೀ ಒಂದು ಕೈಯಲ್ಲಿ ಹಿಡಿದುಕೊಂಡು ಡೇಂಜರಸ್‌ ರೀಲ್ಸ್‌ ಮಾಡಿ ಹುಚ್ಚಾಟ ಮೆರೆಯುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಸೆಪ್ಟೆಂಬರ್‌ 18 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 71 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆದಷ್ಟು ಬೇಗ ಈ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈಕೆಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯವಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೆಕರು ಇದೆಲ್ಲಾ ಎಂಥಾ ಹುಚ್ಚಾಟ ಎಂದು ಗರಂ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ