AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯನ್ನು ಹತ್ಯೆಗೈದು ಮೃತದೇಹ ಗಂಗಾ ನದಿಗೆ ಎಸೆದ ದುಷ್ಕರ್ಮಿಗಳು; ವಿಡಿಯೋ ಇಲ್ಲಿದೆ ನೋಡಿ

ದೋಣಿಯ ಮುಂಭಾಗದಲ್ಲಿ ಇರಿಸಲಾದ ಶವದ ಪಕ್ಕದಲ್ಲಿ ವ್ಯಕ್ತಿಯೊಬ್ಬರು ನಿಂತು ಅದು ಸರಿಯಾಗಿ ಬಿಗಿಯಾಗಿದೆಯೇ ಎಂದು ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಬಳಿಕ ಮೂವರು ಪುರುಷರು ಸೇರಿ ಮಹಿಳೆಯ ದೇಹವನ್ನು ನೀರಿಗೆ ತಳ್ಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ಮಹಿಳೆಯನ್ನು ಹತ್ಯೆಗೈದು ಮೃತದೇಹ ಗಂಗಾ ನದಿಗೆ ಎಸೆದ ದುಷ್ಕರ್ಮಿಗಳು; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Jul 31, 2024 | 10:58 AM

Share

ಉತ್ತರಪ್ರದೇಶ: ನಾಲ್ವರು ಪುರುಷರು ಮಹಿಳೆಯ ಶವವೊಂದನ್ನು ದೋಣಿಯಲ್ಲಿ ಸಾಗಿಸಿ ಗಂಗಾ ನದಿಗೆ ಎಸೆದಿರುವ ಘಟನೆ ಉತ್ತರ ಪ್ರದೇಶದ ಹಾಪುರ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ವೈರಲ್​ ಆದ ಬೆನ್ನಲ್ಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವೀಡಿಯೊದಲ್ಲಿ, ದೋಣಿಯ ಮುಂಭಾಗದಲ್ಲಿ ಇರಿಸಲಾದ ಶವದ ಪಕ್ಕದಲ್ಲಿ ವ್ಯಕ್ತಿಯೊಬ್ಬರು ನಿಂತು ಅದು ಸರಿಯಾಗಿ ಬಿಗಿಯಾಗಿದೆಯೇ ಎಂದು ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಬಳಿಕ ಮೂವರು ಪುರುಷರು ಮಹಿಳೆಯ ದೇಹವನ್ನು ನೀರಿಗೆ ತಳ್ಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

@SachinGuptaUP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜುಲೈ 30 ರಂದು ಹಂಚಿಕೊಳ್ಳಲಾಗಿರುವ ಈ ವಿಡಿಯೋ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋ ಇಲ್ಲಿದೆ ನೋಡಿ:

ವರದಿಗಳ ಪ್ರಕಾರ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕಾಣಿಸಿಕೊಂಡ ಕೂಡಲೇ, ಹಾಪುರ್ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ವೀಡಿಯೊದಲ್ಲಿ ಕಂಡುಬರುವ ಜನರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಕ್ಕಳ ಮುಂದೆಯೇ ಅಮ್ಮನಿಗೆ ಅವಮಾನ, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದ ಗ್ರಾಮಸ್ಥರು

ಇಡೀ ಘಟನೆಯು ಮರ್ಯಾದಾ ಹತ್ಯೆಯ ವಿಷಯವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ. ಕೊಲೆಯನ್ನು ಬೇರೆ ಸ್ಥಳದಲ್ಲಿ ಮಾಡಿ ನಂತರ ಮೃತದೇಹವನ್ನು ದೋಣಿಯಲ್ಲಿ ಸಾಗಿಸಿ ಗಂಗಾ ನದಿಗೆ ಎಸೆಯಲಾಗಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ