AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಪ್ಲ್ಯಾಟ್​ಫಾರ್ಮ್​ ಮತ್ತು ಹಳಿಗಳ ನಡುವೆ ಬಿದ್ದ ಈತ ಬದುಕಿದ!

Train Passes Over Man : ಚಲಿಸುತ್ತಿರುವ ರೈಲು ಏರಲು ಹೋಗಿ ಈ ಮನುಷ್ಯ ಪ್ಲ್ಯಾಟ್​ಫಾರ್ಮ್​ ಮತ್ತು ರೈಲುಹಳಿಗಳ ಮಧ್ಯೆ ಉರುಳಿ ಬಿದ್ದಿದ್ದಾನೆ. ಅದೃಷ್ಟ ಎಂದರೆ ಇದು!

Viral Video : ಪ್ಲ್ಯಾಟ್​ಫಾರ್ಮ್​ ಮತ್ತು ಹಳಿಗಳ ನಡುವೆ ಬಿದ್ದ ಈತ ಬದುಕಿದ!
ಸ್ವಲ್ಪದರಲ್ಲೇ ಪಾರಾದಾಗ...
TV9 Web
| Edited By: |

Updated on: Sep 06, 2022 | 5:11 PM

Share

Viral Video : ರೈಲು ಚಲಿಸುತ್ತಿರುವಾಗ ಪ್ಲ್ಯಾಟ್​ಫಾರ್ಮ್​ ಮತ್ತು ಹಳಿಗಳ ನಡುವಿನ ಅಂತರದಲ್ಲಿ ಬಿದ್ದ ವ್ಯಕ್ತಿಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಭರತನಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗ್ರಾದಿಂದ ಹೊರಟ ಸೂಪರ್ ಫಾಸ್ಟ್​ ಇಂಟರ್​ಸಿಟಿ ಎಕ್ಸ್​ಪ್ರೆಸ್​ ಭರತನಾ ರೈಲು ನಿಲ್ದಾಣದ ಪ್ಲ್ಯಾಟ್​ಫಾರ್ಮ್​ ನಂ. 2 ಕ್ಕೆ ಬಂದು ಪುನಾ ಚಲಿಸುವಾಗ ಈ ಘಟನೆ ನಡೆದಿದೆ. ಆಗ ಸಮಯ ಬೆಳಗ್ಗೆ 9.45 ಆಗಿತ್ತು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ವ್ಯಕ್ತಿ ಚಲಿಸುತ್ತಿರುವ ರೈಲನ್ನು ಹತ್ತಲು ಯತ್ನಿಸಿದ ಪರಿಣಾಮವೇ ಈ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಪ್ಲ್ಯಾಟ್​ಫಾರ್ಮ್​ನಲ್ಲಿ ನೆರೆದ ಜನರ ಪೈಕಿ ಕೆಲವರು ಈ ಘಟನೆಯನ್ನು ಸೆರೆಹಿಡಿದಿದೆ. ಬಿದ್ದು ಪಾರಾದ ನಂತರ ಚೆಲ್ಲಾಪಿಲ್ಲಿಯಾದ ತನ್ನ ವಸ್ತುಗಳನ್ನು ಎತ್ತಿಕೊಂಡು, ಸದ್ಯ ಬದುಕಿದೆ. ನೀವು ಬದುಕಿಸಿದಿರಿ ಎಂಬರ್ಥದಲ್ಲಿ ಅಲ್ಲಿದ್ದ ಎಲ್ಲರಿಗೂ ಕೈಮುಗಿದು ಕೃತಜ್ಞತೆ ಸಲ್ಲಿಸಿದ್ದಾನೆ.

ಅವಸರವೇ ಅಪಾಯಕ್ಕೆ ಕಾರಣ ಎನ್ನುವುದನ್ನು ಅರಿತು ಈತ ಮುಂದಿನ ರೈಲಿಗೆ ಹೋಗಿದ್ದರೆ ಇಂಥ ಅಪಾಯ ಸಂಭವಿಸುತ್ತಿರುಲಿಲ್ಲ. ಸಂಭವಿಸಿದರೂ ಬದುಕುಳಿಯುವ ಅದೃಷ್ಟ ಇವರಿಗೆ ಲಭಿಸಿದೆ. ಸದ್ಯ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?