AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ? ವೈರಲ್​​ ವಿಡಿಯೋ ಇಲ್ಲಿದೆ ನೋಡಿ

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 01, 2024 | 12:02 PM

Share

ವೈಟ್ ರೈಸ್​​​ಗೆ ಸೂಪರ್​​​ ಕಾಂಬಿನೇಶನ್ ಎಂದರೆ ಅದು ಬೇಳೆ ಸಾರು. 10 ರಿಂದ 15 ನಿಮಿಷಗಳಲ್ಲಿ ತಯಾರಿಸಲಾಗುವ ಬೇಳೆ ಸಾರನ್ನು ಕಡಿಮೆ ಅಂದರೆ ವಾರದಲ್ಲಿ 2ರಿಂದ 3ಸಲವಾದರೂ ಮಾಡುವುದುಂಟು. ಹೊರಗಡೆ ಹೋಟೆಲ್​​ಗಳಲ್ಲಿ ಅನ್ನದೊಂದಿಗೆ ಸಿಗುವ ಈ ದಾಲ್ಗೆ 10 ರಿಂದ 20 ರೂಪಾಯಿ ಇರಬಹುದು. ಆದರೆ ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ?

ಈ ಬೇಳೆ ಸಾರನ್ನು’24 ಕ್ಯಾರೆಟ್ ಗೋಲ್ಡ್ ದಾಲ್ ಫ್ರೈ’ ಎಂದು ಕರೆಯಲಾಗುತ್ತದೆ. ಈ ಖಾದ್ಯ ದುಬೈನಲ್ಲಿ ಸಾಕಷ್ಟು ಐಷಾರಾಮಿ ಹೋಟೆಲ್​​​​ನಲ್ಲಿ ಲಭ್ಯವಿದೆ. ಇದು ಸಾಮಾನ್ಯವಾಗಿ ಮನೆಯಲ್ಲಿ ತಯಾರಿಸುವ ದಾಲ್​​​​ ಆಗಿದ್ದು, ಇದರ ವಿಶೇಷತೆ ಏನೆಂದರೆ ಮೇಲ್ಭಾಗಕ್ಕೆ ಚಿನ್ನವನ್ನು ಕರಗಿಸಿ ಸುರಿಯಲಾಗುತ್ತದೆ. ಆದ್ದರಿಂದ 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ಈ ವೈರಲ್​​ ವೀಡಿಯೊವನ್ನು mr.random4090 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ಗಳನ್ನು ಪೋಸ್ಟ್ನಲ್ಲಿ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ