AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ? ವೈರಲ್​​ ವಿಡಿಯೋ ಇಲ್ಲಿದೆ ನೋಡಿ

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 01, 2024 | 12:02 PM

Share

ವೈಟ್ ರೈಸ್​​​ಗೆ ಸೂಪರ್​​​ ಕಾಂಬಿನೇಶನ್ ಎಂದರೆ ಅದು ಬೇಳೆ ಸಾರು. 10 ರಿಂದ 15 ನಿಮಿಷಗಳಲ್ಲಿ ತಯಾರಿಸಲಾಗುವ ಬೇಳೆ ಸಾರನ್ನು ಕಡಿಮೆ ಅಂದರೆ ವಾರದಲ್ಲಿ 2ರಿಂದ 3ಸಲವಾದರೂ ಮಾಡುವುದುಂಟು. ಹೊರಗಡೆ ಹೋಟೆಲ್​​ಗಳಲ್ಲಿ ಅನ್ನದೊಂದಿಗೆ ಸಿಗುವ ಈ ದಾಲ್ಗೆ 10 ರಿಂದ 20 ರೂಪಾಯಿ ಇರಬಹುದು. ಆದರೆ ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ?

ಈ ಬೇಳೆ ಸಾರನ್ನು’24 ಕ್ಯಾರೆಟ್ ಗೋಲ್ಡ್ ದಾಲ್ ಫ್ರೈ’ ಎಂದು ಕರೆಯಲಾಗುತ್ತದೆ. ಈ ಖಾದ್ಯ ದುಬೈನಲ್ಲಿ ಸಾಕಷ್ಟು ಐಷಾರಾಮಿ ಹೋಟೆಲ್​​​​ನಲ್ಲಿ ಲಭ್ಯವಿದೆ. ಇದು ಸಾಮಾನ್ಯವಾಗಿ ಮನೆಯಲ್ಲಿ ತಯಾರಿಸುವ ದಾಲ್​​​​ ಆಗಿದ್ದು, ಇದರ ವಿಶೇಷತೆ ಏನೆಂದರೆ ಮೇಲ್ಭಾಗಕ್ಕೆ ಚಿನ್ನವನ್ನು ಕರಗಿಸಿ ಸುರಿಯಲಾಗುತ್ತದೆ. ಆದ್ದರಿಂದ 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ಈ ವೈರಲ್​​ ವೀಡಿಯೊವನ್ನು mr.random4090 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ಗಳನ್ನು ಪೋಸ್ಟ್ನಲ್ಲಿ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್