Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ? ವೈರಲ್​​ ವಿಡಿಯೋ ಇಲ್ಲಿದೆ ನೋಡಿ

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರImage Credit source: Pinterest
Follow us
|

Updated on: Feb 01, 2024 | 12:02 PM

ವೈಟ್ ರೈಸ್​​​ಗೆ ಸೂಪರ್​​​ ಕಾಂಬಿನೇಶನ್ ಎಂದರೆ ಅದು ಬೇಳೆ ಸಾರು. 10 ರಿಂದ 15 ನಿಮಿಷಗಳಲ್ಲಿ ತಯಾರಿಸಲಾಗುವ ಬೇಳೆ ಸಾರನ್ನು ಕಡಿಮೆ ಅಂದರೆ ವಾರದಲ್ಲಿ 2ರಿಂದ 3ಸಲವಾದರೂ ಮಾಡುವುದುಂಟು. ಹೊರಗಡೆ ಹೋಟೆಲ್​​ಗಳಲ್ಲಿ ಅನ್ನದೊಂದಿಗೆ ಸಿಗುವ ಈ ದಾಲ್ಗೆ 10 ರಿಂದ 20 ರೂಪಾಯಿ ಇರಬಹುದು. ಆದರೆ ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ?

ಈ ಬೇಳೆ ಸಾರನ್ನು’24 ಕ್ಯಾರೆಟ್ ಗೋಲ್ಡ್ ದಾಲ್ ಫ್ರೈ’ ಎಂದು ಕರೆಯಲಾಗುತ್ತದೆ. ಈ ಖಾದ್ಯ ದುಬೈನಲ್ಲಿ ಸಾಕಷ್ಟು ಐಷಾರಾಮಿ ಹೋಟೆಲ್​​​​ನಲ್ಲಿ ಲಭ್ಯವಿದೆ. ಇದು ಸಾಮಾನ್ಯವಾಗಿ ಮನೆಯಲ್ಲಿ ತಯಾರಿಸುವ ದಾಲ್​​​​ ಆಗಿದ್ದು, ಇದರ ವಿಶೇಷತೆ ಏನೆಂದರೆ ಮೇಲ್ಭಾಗಕ್ಕೆ ಚಿನ್ನವನ್ನು ಕರಗಿಸಿ ಸುರಿಯಲಾಗುತ್ತದೆ. ಆದ್ದರಿಂದ 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ಈ ವೈರಲ್​​ ವೀಡಿಯೊವನ್ನು mr.random4090 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ಗಳನ್ನು ಪೋಸ್ಟ್ನಲ್ಲಿ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ