AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ? ವೈರಲ್​​ ವಿಡಿಯೋ ಇಲ್ಲಿದೆ ನೋಡಿ

Viral Video: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 01, 2024 | 12:02 PM

Share

ವೈಟ್ ರೈಸ್​​​ಗೆ ಸೂಪರ್​​​ ಕಾಂಬಿನೇಶನ್ ಎಂದರೆ ಅದು ಬೇಳೆ ಸಾರು. 10 ರಿಂದ 15 ನಿಮಿಷಗಳಲ್ಲಿ ತಯಾರಿಸಲಾಗುವ ಬೇಳೆ ಸಾರನ್ನು ಕಡಿಮೆ ಅಂದರೆ ವಾರದಲ್ಲಿ 2ರಿಂದ 3ಸಲವಾದರೂ ಮಾಡುವುದುಂಟು. ಹೊರಗಡೆ ಹೋಟೆಲ್​​ಗಳಲ್ಲಿ ಅನ್ನದೊಂದಿಗೆ ಸಿಗುವ ಈ ದಾಲ್ಗೆ 10 ರಿಂದ 20 ರೂಪಾಯಿ ಇರಬಹುದು. ಆದರೆ ಎಂದಾದರೂ 25 ಸಾವಿರ ರೂಪಾಯಿಯಷ್ಟು ಬೆಲೆ ಬಾಳುವ ಬೇಳೆ ಸಾರಿನ ಬಗ್ಗೆ ಕೇಳಿದ್ದೀರಾ? ದುಬೈನ ಐಷಾರಾಮಿ ರೆಸ್ಟೋರೆಂಟ್ ಒಂದರಲ್ಲಿ 1 ಕಪ್​​​​ ಬೇಳೆ ಸಾರು ಸವಿಯಲು 25 ಸಾವಿರ ರೂಪಾಯಿ ಪಾವತಿಸಬೇಕು. ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ ಗೊತ್ತಾ?

ಈ ಬೇಳೆ ಸಾರನ್ನು’24 ಕ್ಯಾರೆಟ್ ಗೋಲ್ಡ್ ದಾಲ್ ಫ್ರೈ’ ಎಂದು ಕರೆಯಲಾಗುತ್ತದೆ. ಈ ಖಾದ್ಯ ದುಬೈನಲ್ಲಿ ಸಾಕಷ್ಟು ಐಷಾರಾಮಿ ಹೋಟೆಲ್​​​​ನಲ್ಲಿ ಲಭ್ಯವಿದೆ. ಇದು ಸಾಮಾನ್ಯವಾಗಿ ಮನೆಯಲ್ಲಿ ತಯಾರಿಸುವ ದಾಲ್​​​​ ಆಗಿದ್ದು, ಇದರ ವಿಶೇಷತೆ ಏನೆಂದರೆ ಮೇಲ್ಭಾಗಕ್ಕೆ ಚಿನ್ನವನ್ನು ಕರಗಿಸಿ ಸುರಿಯಲಾಗುತ್ತದೆ. ಆದ್ದರಿಂದ 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ಈ ವೈರಲ್​​ ವೀಡಿಯೊವನ್ನು mr.random4090 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ಗಳನ್ನು ಪೋಸ್ಟ್ನಲ್ಲಿ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​