Viral Video: ಕಾರ್ ಬಾನೆಟ್‌ನೊಳಗೆ 7 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ; ವಿಡಿಯೋ ವೈರಲ್​

ರಿಪೇರಿಗಾಗಿ ಗ್ಯಾರೇಜ್‌ನೊಳಗೆ ನಿಲ್ಲಿಸಿದ್ದ ಕಾರಿನ ಬಾನೆಟ್ ತೆರೆದಾಗ ಬೃಹತ್ ಹೆಬ್ಬಾವು ಕಂಡು ಮೆಕ್ಯಾನಿಕ್‌ ಬೆಚ್ಚಿಬಿದ್ದಿದ್ದಾನೆ. ಗ್ಯಾರೇಜ್ ಮಾಲೀಕರು ಕೂಡಲೇ ಕರೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ತಂಡ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

Viral Video: ಕಾರ್ ಬಾನೆಟ್‌ನೊಳಗೆ 7 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ; ವಿಡಿಯೋ ವೈರಲ್​
Follow us
|

Updated on: Sep 15, 2024 | 3:35 PM

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗ್ಯಾರೇಜ್‌ನಲ್ಲಿದ್ದ ಕಾರಿನ ಬಾನೆಟ್‌ನೊಳಗೆ ಬೃಹತ್​​ ಹೆಬ್ಬಾವುವೊಂದು ಪತ್ತೆಯಾಗಿದೆ. ರಿಪೇರಿಗಾಗಿ ಗ್ಯಾರೇಜ್‌ನೊಳಗೆ ನಿಲ್ಲಿಸಿದ್ದ ಕಾರಿನ ಬಾನೆಟ್ ತೆರೆದಾಗ ಬೃಹತ್ ಹೆಬ್ಬಾವು ಕಂಡು ಮೆಕ್ಯಾನಿಕ್‌ ಬೆಚ್ಚಿಬಿದ್ದಿದ್ದಾನೆ. ಬಳಿಕ ಅರಣ್ಯ ಇಲಾಖೆಗೆ ಕರೆಮಾಡಿದ್ದು, ಅರಣ್ಯ ಅಧಿಕಾರಿಗಳು ಬಂದು ಹಾವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಗ್‌ರಾಜ್‌ನ ಸಿವಿಲ್ ಲೈನ್ಸ್‌ನಲ್ಲಿರುವ ಹೋಟೆಲ್ ಅಜಯ್ ಇಂಟರ್‌ನ್ಯಾಶನಲ್ ಹೊರಗಿರುವ ಗ್ಯಾರೇಜ್‌ನಲ್ಲಿ ಈ ಘಟನೆ ನಡೆದಿದೆ.

ಹೆಬ್ಬಾವು ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿಯ ಬಾನೆಟ್‌ನೊಳಗೆ ಬೆಚ್ಚನೆ ಕೂತಿದ್ದು, ಮೆಕ್ಯಾನಿಕ್ ಎಸ್‌ಯುವಿಯ ಬಾನೆಟ್ ತೆರೆದಾಗ 7 ಅಡಿಯ ಬೃಹತ್ ಹೆಬ್ಬಾವು ಕಂಡು ಬೆಚ್ಚಿಬಿದ್ದದ್ದಾನೆ. ಗ್ಯಾರೇಜ್ ಮಾಲೀಕರು ಕೂಡಲೇ 112ಕ್ಕೆ ಕರೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ತಂಡ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸರ ಸರನೆ ಬಂದು ಗಣಪನ ಕೊರಳಲ್ಲಿ ಹೆಡೆ ಎತ್ತಿ ಕುಳಿತ ನಾಗಪ್ಪ; ರೋಮಾಂಚನಕಾರಿ ವಿಡಿಯೋ ವೈರಲ್‌

ರಕ್ಷಣಾ ಕಾರ್ಯಾಚರಣೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಸೆ. 14 ರಂದು @bstvlive ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಹಾವಿನ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಲು ಅನೇಕ ಜನರು ಸ್ಥಳದಲ್ಲಿ ಸೇರಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ