AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ
Video Viral_
ಅಕ್ಷತಾ ವರ್ಕಾಡಿ
|

Updated on: Jan 26, 2024 | 12:52 PM

Share

ದೇಶದ ರಾಜಧಾನಿ ದೆಹಲಿ ಸೇರಿದಂತೆ, ಇಡೀ ಉತ್ತರ ಭಾರತದಾದ್ಯಂತ ವಿಪರೀತ ಚಳಿ. ಈ ಚಳಿಯಿಂದಾಗಿ ಬೈಕ್​​ ಸವಾರಿ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಇಲ್ಲೊಬ್ಬಳು ಮಹಿಳೆ ಸಖತ್​ ಆಗಿ ಪ್ಲಾನ್​​ ಮಾಡಿ ಬೈಕ್​​​ನಲ್ಲಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಕಷ್ಟು ನೆಟ್ಟಿಗರನ್ನು ತಲುಪಿದೆ. ಈ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋದಲ್ಲಿ ಮಹಿಳೆ ತನ್ನ ಪತಿ ಮತ್ತು ಮಗುವಿನೊಂದಿಗೆ ಬೈಕ್​​ನಲ್ಲಿ ಹೋಗುತ್ತಿರುವುದು ಕಾಣಬಹುದು. ಜೊತೆಗೆ ಮಹಿಳೆ ಮಹಿಳೆ ಬಾಣಲೆಯಲ್ಲಿ ಕೆಂಡ ಹಾಕಿ ತನ್ನ ಮಡಿಲಲ್ಲಿ ಇಟ್ಟುಕೊಂಡಿರುವಂತೆ ಕಾಣುತ್ತದೆ. ಈ ಮೂಲಕ ತನ್ನ ಪತಿ ಹಾಗೂ ಮಗುವನ್ನು ಚಳಿಯಿಂದ ರಕ್ಷಿಸಲು ಸಖತ್​​ ಆಗಿ ಪ್ಲಾನ್​ ಮಾಡಿದ್ದಾರೆ. ಒಂದೆಡೆ ಮಹಿಳೆಯನ್ನು ಕಂಡು ಆ ದಾರಿಯಲ್ಲಿ ಹೋಗುತ್ತಿದ್ದ ಸವಾರರು ಅಚ್ಚರಿಗೊಂಡಿದ್ದಾರೆ. ಇನ್ನೊಂದೆಡೆ ಮತ್ತೊಂದು ಸವಾರರು ಈ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆಹಿಡಿದ್ದಿದ್ದಾರೆ.

ವೈರಲ್​ ವಿಡಿಯೋ  ಇಲ್ಲಿದೆ ನೋಡಿ:

ಇದನ್ನೂ ಓದಿ: ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ವಿಡಿಯೋವನ್ನು @aseem2008 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಈಗಾಗಲೇ ಈ ವಿಡಿಯೋ ಸಖತ್​ ಆಗಿ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು ‘ಹಿಂದಿನಿಂದ ಬರುವ ಸವಾರರ ಕಣ್ಣಿಗೆ ಕೆಂಡ ಬಿದ್ದರೆ ಗತಿಯೇನು?’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ