AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ
Video Viral_
ಅಕ್ಷತಾ ವರ್ಕಾಡಿ
|

Updated on: Jan 26, 2024 | 12:52 PM

Share

ದೇಶದ ರಾಜಧಾನಿ ದೆಹಲಿ ಸೇರಿದಂತೆ, ಇಡೀ ಉತ್ತರ ಭಾರತದಾದ್ಯಂತ ವಿಪರೀತ ಚಳಿ. ಈ ಚಳಿಯಿಂದಾಗಿ ಬೈಕ್​​ ಸವಾರಿ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಇಲ್ಲೊಬ್ಬಳು ಮಹಿಳೆ ಸಖತ್​ ಆಗಿ ಪ್ಲಾನ್​​ ಮಾಡಿ ಬೈಕ್​​​ನಲ್ಲಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಕಷ್ಟು ನೆಟ್ಟಿಗರನ್ನು ತಲುಪಿದೆ. ಈ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋದಲ್ಲಿ ಮಹಿಳೆ ತನ್ನ ಪತಿ ಮತ್ತು ಮಗುವಿನೊಂದಿಗೆ ಬೈಕ್​​ನಲ್ಲಿ ಹೋಗುತ್ತಿರುವುದು ಕಾಣಬಹುದು. ಜೊತೆಗೆ ಮಹಿಳೆ ಮಹಿಳೆ ಬಾಣಲೆಯಲ್ಲಿ ಕೆಂಡ ಹಾಕಿ ತನ್ನ ಮಡಿಲಲ್ಲಿ ಇಟ್ಟುಕೊಂಡಿರುವಂತೆ ಕಾಣುತ್ತದೆ. ಈ ಮೂಲಕ ತನ್ನ ಪತಿ ಹಾಗೂ ಮಗುವನ್ನು ಚಳಿಯಿಂದ ರಕ್ಷಿಸಲು ಸಖತ್​​ ಆಗಿ ಪ್ಲಾನ್​ ಮಾಡಿದ್ದಾರೆ. ಒಂದೆಡೆ ಮಹಿಳೆಯನ್ನು ಕಂಡು ಆ ದಾರಿಯಲ್ಲಿ ಹೋಗುತ್ತಿದ್ದ ಸವಾರರು ಅಚ್ಚರಿಗೊಂಡಿದ್ದಾರೆ. ಇನ್ನೊಂದೆಡೆ ಮತ್ತೊಂದು ಸವಾರರು ಈ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆಹಿಡಿದ್ದಿದ್ದಾರೆ.

ವೈರಲ್​ ವಿಡಿಯೋ  ಇಲ್ಲಿದೆ ನೋಡಿ:

ಇದನ್ನೂ ಓದಿ: ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ವಿಡಿಯೋವನ್ನು @aseem2008 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಈಗಾಗಲೇ ಈ ವಿಡಿಯೋ ಸಖತ್​ ಆಗಿ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು ‘ಹಿಂದಿನಿಂದ ಬರುವ ಸವಾರರ ಕಣ್ಣಿಗೆ ಕೆಂಡ ಬಿದ್ದರೆ ಗತಿಯೇನು?’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ