AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ
Video Viral_
ಅಕ್ಷತಾ ವರ್ಕಾಡಿ
|

Updated on: Jan 26, 2024 | 12:52 PM

Share

ದೇಶದ ರಾಜಧಾನಿ ದೆಹಲಿ ಸೇರಿದಂತೆ, ಇಡೀ ಉತ್ತರ ಭಾರತದಾದ್ಯಂತ ವಿಪರೀತ ಚಳಿ. ಈ ಚಳಿಯಿಂದಾಗಿ ಬೈಕ್​​ ಸವಾರಿ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಇಲ್ಲೊಬ್ಬಳು ಮಹಿಳೆ ಸಖತ್​ ಆಗಿ ಪ್ಲಾನ್​​ ಮಾಡಿ ಬೈಕ್​​​ನಲ್ಲಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಕಷ್ಟು ನೆಟ್ಟಿಗರನ್ನು ತಲುಪಿದೆ. ಈ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋದಲ್ಲಿ ಮಹಿಳೆ ತನ್ನ ಪತಿ ಮತ್ತು ಮಗುವಿನೊಂದಿಗೆ ಬೈಕ್​​ನಲ್ಲಿ ಹೋಗುತ್ತಿರುವುದು ಕಾಣಬಹುದು. ಜೊತೆಗೆ ಮಹಿಳೆ ಮಹಿಳೆ ಬಾಣಲೆಯಲ್ಲಿ ಕೆಂಡ ಹಾಕಿ ತನ್ನ ಮಡಿಲಲ್ಲಿ ಇಟ್ಟುಕೊಂಡಿರುವಂತೆ ಕಾಣುತ್ತದೆ. ಈ ಮೂಲಕ ತನ್ನ ಪತಿ ಹಾಗೂ ಮಗುವನ್ನು ಚಳಿಯಿಂದ ರಕ್ಷಿಸಲು ಸಖತ್​​ ಆಗಿ ಪ್ಲಾನ್​ ಮಾಡಿದ್ದಾರೆ. ಒಂದೆಡೆ ಮಹಿಳೆಯನ್ನು ಕಂಡು ಆ ದಾರಿಯಲ್ಲಿ ಹೋಗುತ್ತಿದ್ದ ಸವಾರರು ಅಚ್ಚರಿಗೊಂಡಿದ್ದಾರೆ. ಇನ್ನೊಂದೆಡೆ ಮತ್ತೊಂದು ಸವಾರರು ಈ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆಹಿಡಿದ್ದಿದ್ದಾರೆ.

ವೈರಲ್​ ವಿಡಿಯೋ  ಇಲ್ಲಿದೆ ನೋಡಿ:

ಇದನ್ನೂ ಓದಿ: ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ವಿಡಿಯೋವನ್ನು @aseem2008 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಈಗಾಗಲೇ ಈ ವಿಡಿಯೋ ಸಖತ್​ ಆಗಿ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು ‘ಹಿಂದಿನಿಂದ ಬರುವ ಸವಾರರ ಕಣ್ಣಿಗೆ ಕೆಂಡ ಬಿದ್ದರೆ ಗತಿಯೇನು?’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್