AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆ

ವೀಡಿಯೊದಲ್ಲಿ, ಮಹಿಳೆಯೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟಿರುವುದು ಕಾಣಬಹುದು. ನಂತರ ಪರೋಟವನ್ನು ವೃತ್ತಾಕಾರದಲ್ಲಿ ತಟ್ಟಿ ಬೇಯಿಸುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತಿದೆ. ನಂತರ ಪರೋಟದ ಮೇಲೆ ಎಣ್ಣೆ ಸವರುವುದನ್ನು ಕಾಣಬಹುದು. ನಂತರ ಮಹಿಳೆ ಪರೋಟವನ್ನು ತೆರೆದು 500 ರೂಪಾಯಿಯ ಬದಲಿಗೆ 2000 ರೂಪಾಯಿ ನೋಟನ್ನು ತೆಗೆಯುತ್ತಾರೆ. ಈ ವಿಡಿಯೋ ಇಲ್ಲಿದೆ ನೋಡಿ.

Video Viral: ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆ
ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆImage Credit source: Instagram
ಅಕ್ಷತಾ ವರ್ಕಾಡಿ
|

Updated on: Apr 11, 2023 | 1:29 PM

Share

ಸಾಮಾನ್ಯವಾಗಿ ಪರೋಟವನ್ನು ಮೊಟ್ಟೆ , ಅಲೂಗಡ್ಡೆ, ಪನ್ನೀರ್​​​ ಮಿಶ್ರಣದೊಂದಿಗೆ ತಯಾರಿಸಲಾಗುತ್ತದೆ. ಆದರೆ ಇಲ್ಲೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟು ಪರೋಟ ತಯಾರಿಸಿದ್ದಾರೆ. ಈ ವಿಡಿಯೋ ಇದೀಗಾ ಭಾರೀ ವೈರಲ್​​ ಆಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್‌ಸ್ಟಾಗ್ರಾಮ್​​​ನಲ್ಲಿ ಜಾನು ಖಾನ್​​ ಎಂಬ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಮಹಿಳೆಯೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟಿರುವುದು ಕಾಣಬಹುದು.

ಪರೋಟವನ್ನು ವೃತ್ತಾಕಾರದಲ್ಲಿ ತಟ್ಟಿ ಬೇಯಿಸುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತಿದೆ. ನಂತರ ಪರೋಟದ ಮೇಲೆ ಎಣ್ಣೆ ಸವರುವುದನ್ನು ಕಾಣಬಹುದು. ನಂತರ ಮಹಿಳೆ ಪರೋಟವನ್ನು ತೆರೆದು 500 ರೂಪಾಯಿಯ ಬದಲಿಗೆ 2000 ರೂಪಾಯಿ ನೋಟನ್ನು ತೆಗೆಯುತ್ತಾರೆ. ಈ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Janu Khan (@janu9793)

ಇದನ್ನೂ ಓದಿ: ನಕಲಿ ಅನಾರೋಗ್ಯ ರಜೆಗಳಿಗೆ ಬ್ರೇಕ್; ಈಗ ನಿಮ್ಮ ಧ್ವನಿಯಿಂದ ನಿಮಗೆ ಶೀತವಿದೆಯೇ ಎಂದು ಕೃತಕ ಬುದ್ಧಿಮತ್ತೆ ಕಂಡುಹಿಡಿಯಬಹುದು!

ಈ ವೈರಲ್​ ವಿಡಿಯೋ ಇದೀಗಾಗಲೇ 4.7 ಮಿಲಿಯನ್ ವೀಕ್ಷಣೆ ಕಂಡಿದೆ. ಪರೋಟ ಮಾಡುವ ಈ ವಿಧಾನವನ್ನು ನೋಡಿದ ನಂತರ ಬಳಕೆದಾರರು ಆಘಾತಕ್ಕೊಳಗಾಗಿದ್ದಾರೆ. ಈ ವಿಡಿಯೋವನ್ನು ಎಡಿಟ್​​ ಮಾಡಿರುವುದು ಕಂಡುಬರುತ್ತಿದೆ. ವಿಡಿಯೋ ವೀಕ್ಷಿಸಿದ ಬಳಕೆದಾರರೊಬ್ಬರು ದಯವಿಟ್ಟು ಲಕ್ಷ್ಮಿ ದೇವಿಗೆ ಈ ರೀತಿ ಅವಮಾನ ಮಾಡಬೇಡಿ. ಹಣವನ್ನು ಗೌರವದಿಂದ ಕಾಣಿರಿ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!