Video Viral: ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆ

ವೀಡಿಯೊದಲ್ಲಿ, ಮಹಿಳೆಯೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟಿರುವುದು ಕಾಣಬಹುದು. ನಂತರ ಪರೋಟವನ್ನು ವೃತ್ತಾಕಾರದಲ್ಲಿ ತಟ್ಟಿ ಬೇಯಿಸುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತಿದೆ. ನಂತರ ಪರೋಟದ ಮೇಲೆ ಎಣ್ಣೆ ಸವರುವುದನ್ನು ಕಾಣಬಹುದು. ನಂತರ ಮಹಿಳೆ ಪರೋಟವನ್ನು ತೆರೆದು 500 ರೂಪಾಯಿಯ ಬದಲಿಗೆ 2000 ರೂಪಾಯಿ ನೋಟನ್ನು ತೆಗೆಯುತ್ತಾರೆ. ಈ ವಿಡಿಯೋ ಇಲ್ಲಿದೆ ನೋಡಿ.

Video Viral: ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆ
ಹಿಟ್ಟಿನೊಳಗೆ 500 ರೂ. ನೋಟ ಇಟ್ಟು ಪರೋಟ ತಯಾರಿಸಿದ ಮಹಿಳೆImage Credit source: Instagram
Follow us
|

Updated on: Apr 11, 2023 | 1:29 PM

ಸಾಮಾನ್ಯವಾಗಿ ಪರೋಟವನ್ನು ಮೊಟ್ಟೆ , ಅಲೂಗಡ್ಡೆ, ಪನ್ನೀರ್​​​ ಮಿಶ್ರಣದೊಂದಿಗೆ ತಯಾರಿಸಲಾಗುತ್ತದೆ. ಆದರೆ ಇಲ್ಲೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟು ಪರೋಟ ತಯಾರಿಸಿದ್ದಾರೆ. ಈ ವಿಡಿಯೋ ಇದೀಗಾ ಭಾರೀ ವೈರಲ್​​ ಆಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್‌ಸ್ಟಾಗ್ರಾಮ್​​​ನಲ್ಲಿ ಜಾನು ಖಾನ್​​ ಎಂಬ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಮಹಿಳೆಯೊಬ್ಬರು ಪರೋಟ ಹಿಟ್ಟಿನೊಳಗೆ 500 ರೂ. ನೋಟನ್ನು ಇಟ್ಟಿರುವುದು ಕಾಣಬಹುದು.

ಪರೋಟವನ್ನು ವೃತ್ತಾಕಾರದಲ್ಲಿ ತಟ್ಟಿ ಬೇಯಿಸುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತಿದೆ. ನಂತರ ಪರೋಟದ ಮೇಲೆ ಎಣ್ಣೆ ಸವರುವುದನ್ನು ಕಾಣಬಹುದು. ನಂತರ ಮಹಿಳೆ ಪರೋಟವನ್ನು ತೆರೆದು 500 ರೂಪಾಯಿಯ ಬದಲಿಗೆ 2000 ರೂಪಾಯಿ ನೋಟನ್ನು ತೆಗೆಯುತ್ತಾರೆ. ಈ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Janu Khan (@janu9793)

ಇದನ್ನೂ ಓದಿ: ನಕಲಿ ಅನಾರೋಗ್ಯ ರಜೆಗಳಿಗೆ ಬ್ರೇಕ್; ಈಗ ನಿಮ್ಮ ಧ್ವನಿಯಿಂದ ನಿಮಗೆ ಶೀತವಿದೆಯೇ ಎಂದು ಕೃತಕ ಬುದ್ಧಿಮತ್ತೆ ಕಂಡುಹಿಡಿಯಬಹುದು!

ಈ ವೈರಲ್​ ವಿಡಿಯೋ ಇದೀಗಾಗಲೇ 4.7 ಮಿಲಿಯನ್ ವೀಕ್ಷಣೆ ಕಂಡಿದೆ. ಪರೋಟ ಮಾಡುವ ಈ ವಿಧಾನವನ್ನು ನೋಡಿದ ನಂತರ ಬಳಕೆದಾರರು ಆಘಾತಕ್ಕೊಳಗಾಗಿದ್ದಾರೆ. ಈ ವಿಡಿಯೋವನ್ನು ಎಡಿಟ್​​ ಮಾಡಿರುವುದು ಕಂಡುಬರುತ್ತಿದೆ. ವಿಡಿಯೋ ವೀಕ್ಷಿಸಿದ ಬಳಕೆದಾರರೊಬ್ಬರು ದಯವಿಟ್ಟು ಲಕ್ಷ್ಮಿ ದೇವಿಗೆ ಈ ರೀತಿ ಅವಮಾನ ಮಾಡಬೇಡಿ. ಹಣವನ್ನು ಗೌರವದಿಂದ ಕಾಣಿರಿ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ