AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 102 ಅಂತಸ್ತಿನ ಕಟ್ಟಡದ ತುದಿಗೆ ಹತ್ತಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಯುವಕ; ವಿಡಿಯೋ ವೈರಲ್​​​​​

ಯುವಕನೊಬ್ಬ 102 ಅಂತಸ್ತಿನ ಕಟ್ಟಡದ ತುದಿಗೆ ಹತ್ತಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾನೆ. ಈ ವಿಡಿಯೋವನ್ನು ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 4 ದಿನಗಳಲ್ಲಿ 4ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: 102 ಅಂತಸ್ತಿನ ಕಟ್ಟಡದ ತುದಿಗೆ ಹತ್ತಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಯುವಕ; ವಿಡಿಯೋ ವೈರಲ್​​​​​
ಅಕ್ಷತಾ ವರ್ಕಾಡಿ
|

Updated on: Aug 01, 2024 | 12:32 PM

Share

ಇಂದಿನ ಯುವಪೀಳಿಗೆಯಲ್ಲಿ ಸೆಲ್ಫಿ ಕ್ರೇಜ್ ಎಷ್ಟು ಹೆಚ್ಚಾಗಿದೆ ಎಂದರೆ ಕೆಲವೊಮ್ಮೆ ಈ ಹುಚ್ಚು ಪ್ರಾಣಕ್ಕೆ ಕಂಟಕವಾಗುವುದೂ ಕೂಡ ಉಂಟು. ಇದೀಗ ಅಂತದ್ದೇ ವಿಡಿಯೋ ಒಂದು ವೈರಲ್​ ಆಗಿದ್ದು, ವಿಡಿಯೋದಲ್ಲಿ ಯುವಕನೊಬ್ಬ 102 ಅಂತಸ್ತಿನ ಕಟ್ಟಡದ ತುದಿಗೆ ಹತ್ತಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾನೆ. ಈ ದೃಶ್ಯ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

@livejn ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 4 ದಿನಗಳಲ್ಲಿ 49.6 ಮಿಲಿಯನ್​​ ಅಂದರೆ 4ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 3,235,052 ನೆಟ್ಟಿಗರು ವಿಡಿಯೋಗೆ ಲೈಕ್​​​ ಮಾಡಿದ್ದಾರೆ. ವೈರಲ್ ಆಗುತ್ತಿರುವ ಈ ವೀಡಿಯೋ ಅಮೆರಿಕದ ನ್ಯೂಯಾರ್ಕ್ ನಗರದ್ದು ಎಂದು ವರದಿಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by @livejn

ಇದನ್ನೂ ಓದಿ: ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ” ವಿಡಿಯೋ ನೋಡಿದರೆ ಕೈಕಾಲು ನಡುಗುತ್ತಿದೆ” ಎಂದು ನೆಟ್ಟಿಗರು ಕಾಮೆಂಟ್​​​​ ಮಾಡಿದ್ದಾರೆ. ಇದಲ್ಲದೆ ” ಇಂತಹ ಹುಚ್ಚು ಸಾಹಸಕ್ಕೆ ಕೈ ಹಾಕದಿರಿ” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು