AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐದು ಜನ ಒಟ್ಟಿಗೆ ಪ್ರಯಾಣಿಸಬಹುದಾದ ಈ ಸೈಕಲ್​​ ಹೇಗಿದೆ ನೋಡಿ

ವೀಡಿಯೊದಲ್ಲಿ ಯುವಕನೊಬ್ಬ ವಿಶಿಷ್ಟವಾದ ಉದ್ದನೆಯ ಐದು ಆಸನಗಳ ಸೈಕಲನ್ನು ತಯಾರಿಸಿರುವುದನ್ನು ಕಾಣಬಹುದು. ಕಬ್ಬಿಣದ ರಾಡ್ ಸಹಾಯದಿಂದ ಈ ಸೈಕಲ್ ತಯಾರಿಸಲಾಗಿದೆ. ವಿಶಿಷ್ಟ ವಿನ್ಯಾಸ ಸೈಕಲನ್​​​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಐದು ಜನ ಒಟ್ಟಿಗೆ ಪ್ರಯಾಣಿಸಬಹುದಾದ ಈ ಸೈಕಲ್​​ ಹೇಗಿದೆ ನೋಡಿ
5 Seater Cycle Image Credit source: instagram
ಅಕ್ಷತಾ ವರ್ಕಾಡಿ
|

Updated on: Mar 22, 2024 | 3:57 PM

Share

ಸಾಮಾನ್ಯವಾಗಿ ನೀವು ಇಬ್ಬರು ಕುಳಿತುಕೊಂಡು ಹೋಗುವ ಸೈಕಲ್​​ ಅನ್ನು ನೋಡಿರುತ್ತೀರಿ. ಆದರೆ ಎಂದಾದರೂ 5ಜನ ಒಟ್ಟಿಗೆ ಪ್ರಯಾಣಿಸಬಹುದಾದ ಸೈಕಲ್​​ ಅನ್ನು ಎಂದಾದರೂ ನೋಡಿದ್ದೀರಾ? ಇದೀಗ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸೈಕಲ್​ ಒಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಇದನ್ನು ನೋಡಿದರೆ ಇದು ಸೈಕಲ್ಲೋ ಅಥವಾ ರೈಲೋ? ಅಂತ ನಿಮಗೆ ಡೌಟ್​​ ಬರುವುದಂತೂ ಖಂಡಿತಾ.

ವೀಡಿಯೊದಲ್ಲಿ ಯುವಕನೊಬ್ಬ ವಿಶಿಷ್ಟವಾದ ಉದ್ದನೆಯ ಐದು ಆಸನಗಳ ಸೈಕಲನ್ನು ತಯಾರಿಸಿರುವುದನ್ನು ಕಾಣಬಹುದು. ಕಬ್ಬಿಣದ ರಾಡ್ ಸಹಾಯದಿಂದ ಈ ಸೈಕಲ್ ತಯಾರಿಸಲಾಗಿದ್ದು, ಇದು ಮೂರು ದೊಡ್ಡ ಆಸನಗಳು, ಒಂದು ಸಣ್ಣ ಆಸನ, ಒಂದು ಆಸನ ಕುರ್ಚಿಯ ರೀತಿಯ ಆಸನವನ್ನು ತಯಾರಿಸಲಾಗಿದೆ. ಸದ್ಯ ಈ ವಿಶಿಷ್ಟ ವಿನ್ಯಾಸ ಸೈಕಲನ್​​​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯ ಮೇಲೆ ಕಾರು ಹರಿದು ಸಾವು

ಈ ವೀಡಿಯೊವನ್ನು @bapu_zamidar_short ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ನೆಟ್ಟಿಗರು ವೀಡಿಯೊಗೆ ಪ್ರತಿಕ್ರಿಯಿಸಿದ್ದಾರೆ. “ಹಿಂಭಾಗದಲ್ಲಿ ಇನ್ನೊಂದು ಆಸನವನ್ನು ಇರಿಸಿ” ಎಂದು ಹಾಸ್ಯಸ್ಪದವಾಗಿ ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ